Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಇಬ್ಬರನ್ನೂ ದೆಹಲಿಗೆ ಕರೆಸಿಕೊಳ್ಳುವ ಭರವಸೆ ಕೊಟ್ಟ ರಾಹುಲ್ ಗಾಂಧಿ : ಇಬ್ಬರಿಂದಲೂ ಭೇಟಿಗೆ ಸಮಯಾವಕಾಶ ಕೋರಿಕೆ

    2 days ago


    ಮೈಸೂರಿನಲ್ಲಿ ರಾಹುಲ್ ಗಾಂಧಿ ಜೊತೆಗೆ ಸಿಎಂ ಮಾತುಕತೆ  ನಡೆಸಿದ್ದಾರೆ. ರಾಹುಲ್ ಗಾಂಧಿ ಜೊತೆ ಪ್ರತ್ಯೇಕ ಭೇಟಿಗೆ ಸಮಯಾವಕಾಶವನ್ನು  ಸಿಎಂ ಸಿದ್ಧರಾಮಯ್ಯ ಕೇಳಿದ್ದಾರೆ.  ಮೈಸೂರು ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಭೇಟಿಗೆ ಸಮಯ ಅವಕಾಶವನ್ನು ಸಿಎಂ ಸಿದ್ದರಾಮಯ್ಯ ಕೇಳಿದ್ದಾರೆ.
    ಸಂಪುಟ ಪುನಾರಚನೆ ವಿಚಾರವನ್ನ ಇಂದು ರಾಹುಲ್ ಗಾಂಧಿ ಮುಂದೆ ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ.  ಆಗ ಶೀಘ್ರವೇ ದೆಹಲಿಗೆ ಕರೆಯಿಸಿಕೊಳ್ಳುವುದಾಗಿ  ರಾಹುಲ್ ಗಾಂಧಿ ಹೇಳಿದ್ದಾರೆ. 
    ಇದೇ ವೇಳೆ ಮನರೇಗಾ ಹೋರಾಟದಲ್ಲಿ ವಿಧಾನಸಭೆ ಅಧಿವೇಶನ ಮತ್ತು ಹೋರಾಟ ಕುರಿತು ವಿವರಣೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.  ವಿವರಣೆಯನ್ನು ಕೇಳಿಸಿಕೊಂಡು  ರಾಹುಲ್ ಗಾಂಧಿ ದೆಹಲಿಗೆ ತೆರಳಿದ್ದಾರೆ.
    ಇನ್ನೂ ಡಿಸಿಎಂ ಡಿಕೆಶಿ ಕೂಡ  ದೆಹಲಿಗೆ ಬರಲು  ರಾಹುಲ್ ಗಾಂಧಿ ಅವರ  ಸಮಯಾವಕಾಶ ಕೇಳಿದ್ದಾರೆ.
    ಮೈಸೂರಿನಲ್ಲಿ ರಾಹುಲ್ ಗಾಂಧಿ ಅವರಲ್ಲಿ ಸಮಯಾಕಾಶವನ್ನು ಡಿಸಿಎಂ ಡಿ.ಕೆ.ಶಿವಕುಮಾರ್  ಕೇಳಿದ್ದಾರೆ.  ಡಿಸಿಎಂ ಮನವಿ ಹಿನ್ನೆಲೆಯಲ್ಲಿ ನೀವು ದೆಹಲಿಗೆ ಬನ್ನಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ದೆಹಲಿಯಲ್ಲಿ ಪ್ರಮುಖ ವಿದ್ಯಮಾನಗಳ ಕುರಿತು ಚರ್ಚಿಸಲು ಡಿಕೆಶಿ ನಿರ್ಧರಿಸಿದ್ದಾರೆ.  ನಾಯಕತ್ವ ಬದಲಾವಣೆ ಕುರಿತು ಚರ್ಚಿಸಲು ಡಿ.ಕೆ.ಶಿವಕುಮಾರ್ ಮುಂದಾಗಿದ್ದಾರೆ.  ಡಿ.ಕೆ.ಶಿವಕುಮಾರ್ ಗೆ ಸಮಯ ನೀಡುವ ಮೂಲಕ ರಾಹುಲ್ ಗಾಂಧಿ ಗಮನ ಸೆಳೆದಿದ್ದಾರೆ. 

    DCM DK SHIVAKUMAR MET RAHUL GANDHI



    ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

    Click here to Read More
    Previous Article
    ಬಿಗ್ ಬಾಸ್ | ತಪ್ಪಾಗಿ ಕನ್ನಡ ಬರೆದು ಸಖತ್ ಟ್ರೋಲ್ ಆದ ಅಶ್ವಿನಿಗೌಡ
    Next Article
    ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment