Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ: ಬಿಜೆಪಿ ನಾಯಕ ಸಿದ್ದೇಶ್ವರ

    10 hours ago

    ಹೊಸ ದಿಗಂತ ವರದಿ, ದಾವಣಗೆರೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾನಾಗಲೀ, ನನ್ನ ಕುಟುಂಬದವರಾಗಲೀ ಸ್ಪರ್ಧಿಸುವುದಿಲ್ಲ. ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದೇವೆ. ಯಾರೇ ಅಭ್ಯರ್ಥಿಯಾದರೂ ತನು, ಮನ, ಧನದಿಂದ ಬೆಂಬಲಿಸಿ, ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ ಎಂದು ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಜಿ.ಎಂ.ಸಿದ್ದೇಶ್ವರ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಚುನಾವಣೆಯಲ್ಲಿ ನಾವೇ ನಿಂತರೆ ಕಾರ್ಯಕರ್ತರು ಎಲ್ಲಿಗೆ ಹೋಗಬೇಕು? ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ, ಗೆಲ್ಲುವುದೇ […] The post ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ: ಬಿಜೆಪಿ ನಾಯಕ ಸಿದ್ದೇಶ್ವರ appeared first on ONLINE EDITION.
    Click here to Read More
    Previous Article
    ಕ್ರಿಕೆಟಿಗ ಸೂರ್ಯ ವಿರುದ್ಧ ಹೇಳಿಕೆ: ನಟಿ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!
    Next Article
    ಸಂಕ್ರಾಂತಿಗೆ ಸೂರ್ಯಪಥ ಬದಲಾವಣೆಯಂತೆ ಡಿ.ಕೆ.ಶಿವಕುಮಾರ್ ಪಥವೂ ಬದಲಾವಣೆ: ಶಾಸಕ ಬಸವರಾಜ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment