Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ವಾರ್ತಾ ಇಲಾಖೆ ಸಂಬಂಧಿತ ಎಂ.ಆರ್.ಶ್ರೀನಿವಾಸಮೂರ್ತಿ ಸಮಿತಿ ವರದಿ ಜಾರಿಗೆ ಸಿಎಂ ಉತ್ಸುಕ

    8 hours ago

    ಬೆಂಗಳೂರು: ವಾರ್ತಾ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತರುವ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್.ಶ್ರೀನಿವಾಸಮೂರ್ತಿ ನೇತೃತ್ವದ‌ ಸಮಿತಿ ಸಲ್ಲಿಸಿದ ವರದಿ ಜಾರಿ ಮಾಡುವಂತೆ ಆಗ್ರಹಿಸಿ, ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ, ವಿಧಾನ ಪರಿಷತ್ ಶಾಸಕರಾದ ದಿನೇಶ ಗೂಳಿಗೌಡ ಅವರು ಮಾಡಿದ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ತಕ್ಷಣ ಚರ್ಚಿಸುವಂತೆ ವಾರ್ತಾ ಇಲಾಖೆ ಆಯುಕ್ತರಿಗೆ ಸಿಎಂ ನಿರ್ದೇಶನ ನೀಡಿದ್ದಾರೆ. ಮನವಿಯಲ್ಲಿ ಏನಿದೆ..? 1978ರಲ್ಲಿ ವಾರ್ತಾ ಇಲಾಖೆ ಅಳವಡಿಸಿಕೊಂಡಿದ್ದ ಅವೈಜ್ಞಾನಿಕ ವೃಂದ ಮತ್ತು ನೇಮಕಾತಿ ನಿಯಮದ ಪರಿಣಾಮವಾಗಿ ವಾರ್ತಾ ಇಲಾಖೆ […] The post ವಾರ್ತಾ ಇಲಾಖೆ ಸಂಬಂಧಿತ ಎಂ.ಆರ್.ಶ್ರೀನಿವಾಸಮೂರ್ತಿ ಸಮಿತಿ ವರದಿ ಜಾರಿಗೆ ಸಿಎಂ ಉತ್ಸುಕ appeared first on nudikarnataka.
    Click here to Read More
    Previous Article
    ಮಾದಾರ ಚನ್ನಯ್ಯ ಗುರುಪೀಠದಲ್ಲಿ ಮಾತಂಗೇಶ್ವರಿ ದೇಗುಲ | ಜನವರಿ 20ಕ್ಕೆ ಭೂಮಿ ಪೂಜೆ
    Next Article
    ನೈಜ ಮಾರ್ಗದರ್ಶಕರ ಕೊರತೆ……..

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment