Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಬಳ್ಳಾರಿ ಪ್ರಕರಣದ ಬಿಜೆಪಿ ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶ: ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ

    18 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ಹೀಗಾಗಿ ಪ್ರಶ್ನಿಸಲು ಬಿಜೆಪಿಗೆ ಯಾವುದೇ ನೈತಿಕತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ದೂರಿದರು. ವಿಕಸಿತ ಭಾರತ ಜಿ ರಾಮ್ ಜಿ ಕಾಯ್ದೆ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಅವರು ತಿಳಿಸಿದರು. ಇದೇ ವೇಳೆ ಲೋಕಾಯುಕ್ತ ದಾಳಿ ಕುರಿತಂತೆ ಕಾನೂನು ಕ್ರಮಕ್ಕೆ ಸರ್ಕಾರ […] The post ಬಳ್ಳಾರಿ ಪ್ರಕರಣದ ಬಿಜೆಪಿ ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶ: ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ appeared first on ONLINE EDITION.
    Click here to Read More
    Previous Article
    ಕರೂರು ದುರಂತ: ಏಳು ಗಂಟೆಗಳ ಸುದೀರ್ಘ ವಿಚಾರಣೆ ಬಳಿಕ ಮತ್ತೆ ವಿಜಯ್‌ಗೆ ಬುಲಾವ್
    Next Article
    ಚಿನ್ನಸ್ವಾಮಿಯಲ್ಲಿ ಮತ್ತೆ ಬ್ಯಾಟ್ ಬೀಸಲಿರುವ RCB! ಆದ್ರೆ ಕಂಡೀಷನ್ಸ್ ಅಪ್ಲೈ ಎಂದ ಗೃಹ ಸಚಿವರು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment