Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಅಗತ್ಯ : ನಟಿ ಶೃತಿ

    Source: Nudikarnataka

    04 Feb 2026, 07:36 AM
    1 month ago

    ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಬೆಳೆಸಿಕೊಂಡು ಸಮಾಜಮುಖಿಯಾಗಿ ಹೆಜ್ಜೆ ಹಾಕಬೇಕು. ಸೇವಾ ಮನೋಭಾವನೆ ಮತ್ತು ಪರೋಪಕಾರ ಗುಣಗಳು ಜೀವನದ ಉಸಿರಾಗಬೇಕು ಎಂದು ಕನ್ನಡ ಚಲನ ಚಿತ್ರರಂಗದ ಖ್ಯಾತ ನಟಿ ಶೃತಿ ಹೇಳಿದರು. ಕೃಷ್ಣರಾಜಪೇಟೆ ತಾಲೂಕಿನ ಹೇಮಗಿರಿಯಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಭೈರವೈಕ್ಯ ಜಗದ್ಗುರು ಡಾ.ಬಾಲಗಂಗಾಧರ ನಾಥ ಮಹಾಸ್ವಾಮೀಜಿಯವರ 83ನೇ ಜಯಂತ್ಯೋತ್ಸವ ಹಾಗೂ 13ನೇ ವರ್ಷದ ಪುಣ್ಯ ಸಂಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಿಜಿಎಸ್ ಪಬ್ಲಿಕ್ ಶಾಲೆಯ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಜಾಗತಿಕ ಜಗತ್ತಿನ […] The post ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಅಗತ್ಯ : ನಟಿ ಶೃತಿ appeared first on nudikarnataka.
    Click here to Read More
    Previous Article
    ಮಳವಳ್ಳಿ| ಕೆ.ಆರ್.ಎಸ್ ಕಾರ್ಯಕರ್ತನಿಗೆ ಇ.ಓ ಬೆದರಿಕೆ ಆರೋಪ : ದೂರು
    Next Article
    ಶ್ರೀರಂಗಪಟ್ಟಣ | ಮಾಘ ಶುದ್ಧ ಪೌರ್ಣಮಿಯಂದು ಸೂಕ್ತ ಭದ್ರತೆಗೆ ಸೂಚನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment