Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗ್ರಾ.ಪಂ.ಗಳಿಗೆ ಆಡಳಿತಾಧಿಕಾರಿ ನೇಮಕ ಆದೇಶ ಹಿಂಪಡೆಯಲಿ : ಗ್ರಾ.ಪಂ ಸದಸ್ಯರ ಮಹಾಒಕ್ಕೂಟ

    Source: Nudikarnataka

    04 Feb 2026, 07:26 AM
    1 month ago

    ಕರ್ನಾಟಕ ಸರ್ಕಾರವು ಆಡಳಿತಾವಧಿ ಮುಗಿಯುತ್ತಿರುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ ಮಾಡಲು ಜಿಲ್ಲಾಧಿಕಾರಿಗಳಿಗೆ ಆದೇಶ ಹಿಂಪಡೆಯಬೇಕು ಎಂದು ಕರ್ನಾಟಕ ರಾಜ್ಯ ಗ್ರಾ.ಪಂ ಸದಸ್ಯರ ಮಹಾಒಕ್ಕೂಟದ ರಾಜ್ಯ ಸಂಚಾಲಕ ನಾಗೇಶ್ ಉಪ್ಪರಕನಹಳ್ಳಿ ತಿಳಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.೧೬ರಂದು ಸರಕಾರ ಆಡಳಿತಾಧಿಕಾರಿ ನೇಮಕಕ್ಕೆ ಆದೇಶ ನೀಡಿದೆ. ಈ ಆದೇಶವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜಾಪ್ರತಿನಿಧಿಗಳಿಗೆ ಅವಕಾಶ ನೀಡದೇ ಅಧಿಕಾರಿಗಳಿಗೆ ಆಡಳಿತ ನೀಡುವ ಅವಕಾಶವಾಗಿದ್ದು, ಇದು ಸರಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕರ್ನಾಟಕ ಗ್ರಾಮ ಸ್ವರಾಜ್ […] The post ಗ್ರಾ.ಪಂ.ಗಳಿಗೆ ಆಡಳಿತಾಧಿಕಾರಿ ನೇಮಕ ಆದೇಶ ಹಿಂಪಡೆಯಲಿ : ಗ್ರಾ.ಪಂ ಸದಸ್ಯರ ಮಹಾಒಕ್ಕೂಟ appeared first on nudikarnataka.
    Click here to Read More
    Previous Article
    ಮಂಡ್ಯ | ಹೊಳಲು ಸೊಸೈಟಿ ಅಧ್ಯಕ್ಷರಾಗಿ ಎಚ್‌.ಪಿ.ಸಚ್ಚಿದಾನಂದ ಆಯ್ಕೆ
    Next Article
    ಚುನಾವಣೆಯ ಘನತೆ ಎತ್ತಿ ಹಿಡಿಯುವ ನಿಟ್ಟಿನಲ್ಲಿ ಮತದಾರರ ದಿನ ಆಚರಣೆ : ಡಾ.ಕುಮಾರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment