Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚುನಾವಣೆಯ ಘನತೆ ಎತ್ತಿ ಹಿಡಿಯುವ ನಿಟ್ಟಿನಲ್ಲಿ ಮತದಾರರ ದಿನ ಆಚರಣೆ : ಡಾ.ಕುಮಾರ

    Source: Nudikarnataka

    04 Feb 2026, 05:37 AM
    1 month ago

    ಭಾರತದಲ್ಲಿ ಚುನಾವಣೆಯನ್ನು ಅತ್ಯಂತ ನಿಷ್ಪಕ್ಷಪಾತವಾಗಿ ಮಾಡುವ ನಿಟ್ಟಿನಲ್ಲಿ ಚುನಾವಣೆ ಆಯೋಗವನ್ನು ಸ್ಥಾಪಿಸಲಾಯಿತು. ಚುನಾವಣೆಯ ಘನತೆ ಗೌರವವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಮತದಾರರ ದಿನಾಚರಣೆಯ ಆಚರಣೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು. ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾವಿಧಿ ಬೋಧನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರತಿ ವರ್ಷವೂ ಸಹ ಮತದಾನದ ದಿನಾಚರಣೆಯನ್ನು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಇದರ ಉದ್ದೇಶ ಪ್ರಬುದ್ಧ ಮತದಾರರು ಪ್ರಜ್ಞಾವಂತರನ್ನಾಗಿಸುವುದಾಗಿದ ಎಂದು ಹೇಳಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ […] The post ಚುನಾವಣೆಯ ಘನತೆ ಎತ್ತಿ ಹಿಡಿಯುವ ನಿಟ್ಟಿನಲ್ಲಿ ಮತದಾರರ ದಿನ ಆಚರಣೆ : ಡಾ.ಕುಮಾರ appeared first on nudikarnataka.
    Click here to Read More
    Previous Article
    ಗ್ರಾ.ಪಂ.ಗಳಿಗೆ ಆಡಳಿತಾಧಿಕಾರಿ ನೇಮಕ ಆದೇಶ ಹಿಂಪಡೆಯಲಿ : ಗ್ರಾ.ಪಂ ಸದಸ್ಯರ ಮಹಾಒಕ್ಕೂಟ
    Next Article
    ಮಂಡ್ಯ | ವಿಶಿಷ್ಟ ಫಲಪುಷ್ಪ ಪ್ರದರ್ಶನಕ್ಕೆ ಸಚಿವರಿಂದ ಚಾಲನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment