Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಿ:ನ್ಯಾ.ಮಹಾವೀರ ಎಂ.ಕರೇಣ್ಣವರ

    Source: Dinamana

    03 Feb 2026, 08:26 PM
    1 month ago

    ದಾವಣಗೆರೆ, ಜ.23: ಗಣಿತವು ಕೇವಲ ಪಠ್ಯಕ್ಕೆ ಸೀಮಿತವಲ್ಲ, ಅದು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಹಾಸುಹೊಕ್ಕಾಗಿದೆ. ವಿದ್ಯಾರ್ಥಿಗಳು ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಎಂ. ಕರೇಣ್ಣವರ ಸಲಹೆ ನೀಡಿದರು. ಅಮೃತ ವಿದ್ಯಾಲಯದಲ್ಲಿ ಶುಕ್ರವಾರ ಗಣಿತ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು. ವ್ಯವಹಾರ, ವಿದ್ಯಾಭ್ಯಾಸ, ಕಟ್ಟಡ ನಿರ್ಮಾಣ, ಕ್ರೀಡೆ ಹಾಗೂ ವೈಯಕ್ತಿಕ ಬೆಳವಣಿಗೆಗೆ ಗಣಿತ ಅತಿ ಅಗತ್ಯ. ಜೀವನ ನಿರ್ವಹಿಸಲು, […]
    Click here to Read More
    Previous Article
    ದಾವಣಗೆರೆ:ಉಚಿತ ಆರೋಗ್ಯ ತಪಾಸಣಾ ಶಿಬಿರ
    Next Article
    ಅಕ್ಷರ ಕಲಿಕೆಯಷ್ಟೇ ಚಿತ್ರಕಲೆಯೂ ಮುಖ್ಯ: ಸಚಿವ ಮಧು ಬಂಗಾರಪ್ಪ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment