Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗಣರಾಜ್ಯೋತ್ಸವ: ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲು ಒತ್ತಾಯ

    Source: just kannada

    04 Feb 2026, 07:13 AM
    1 month ago

    ಮೈಸೂರು,ಜನವರಿ,24,2026 (www.justkannada.in):  ಜನವರಿ 26 ದೇಶಾದ್ಯಂತ ಗಣರಾಜ್ಯೋತ್ಸವದ ಸಂಭ್ರಮವಾಗಿದ್ದು, ಆ ದಿನದಂದು ಮೈಸೂರು ಜಿಲ್ಲೆಯ ಸರಕಾರಿ ಕಚೇರಿಯಲ್ಲಿ, ಶಾಲಾ, ಕಾಲೇಜುಗಳಲ್ಲಿ ಹಾಗೂ ಖಾಸಗಿ ಬ್ಯಾಂಕ್ ಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪೂಜೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಯುವ ಭಾರತ ಸಂಘಟನೆಯ ಸಂಚಾಲಕ ಜೋಗಿ ಮಂಜು ಒತ್ತಾಯಿಸಿದ್ದಾರೆ. ಈ ಕುರಿತು  ಪತ್ರಿಕೆ ಹೇಳಿಕೆ ನೀಡಿರುವ ಜೋಗಿ ಮಂಜು ಅವರು,  ಹೋರಾಟದಲ್ಲಿ ಭಾಗಿಯಾಗಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹಾಗೂ ದೇಶಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟು, ವೀರಮರಣವನ್ನಪ್ಪಿದ ದೇಶಭಕ್ತರಾಗಿದ್ದಾರೆ. […] The post ಗಣರಾಜ್ಯೋತ್ಸವ: ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲು ಒತ್ತಾಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
    Click here to Read More
    Previous Article
    BIG NEWS: 3ನೇ ವಿಕೆಟ್ ಪತನ? ಸರ್ಕಾರಕ್ಕೆ ಅಬಕಾರಿ ಹಗರಣದ್ದೇ ಚಿಂತೆ; ಆರ್.ಬಿ ತಿಮ್ಮಾಪುರ ರಾಜೀನಾಮೆ ಫಿಕ್ಸಾ?
    Next Article
    NAXALS: ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ ಐವರು ಮಹಿಳೆಯರು ಸೇರಿ 17 ನಕ್ಸಲರ ಹ*ತ್ಯೆ!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment