Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕರ್ತವ್ಯ ಪಥದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ನೋ ಎಂಟ್ರಿ: ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲ

    Source: Guaranteenws

    05 Feb 2026, 10:15 PM
    1 month ago

    ದೇಶದ 77ನೇ ಗಣರಾಜ್ಯೋತ್ಸವದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವ ಹೊತ್ತಲ್ಲೇ , ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಪ್ರತಿಷ್ಠಿತ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ (Tableau) ಕೇಂದ್ರ ಸರ್ಕಾರ ಅವಕಾಶ ನೀಡಿಲ್ಲ. ಇದರಿಂದ ಬೇಸರಗೊಂಡ ಕಾಂಗ್ರೆಸ್‌ ಸರ್ಕಾರ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಸ್ತಬ್ಧಚಿತ್ರದ ವಿಶೇಷತೆಯೇನಿತ್ತು ? ಈ ಬಾರಿ ಕರ್ನಾಟಕವು ಮಿಲೆಟ್ಸ್‌ ಟು ಮೈಕ್ರೋಚಿಪ್ (ಸಿರಿಧಾನ್ಯದಿಂದ ಮೈಕ್ರೋಚಿಪ್‌ವರೆಗೆ) ಎಂಬ ಪರಿಕಲ್ಪನೆಯ ಸ್ತಬ್ಧಚಿತ್ರವನ್ನು ಸಿದ್ಧಪಡಿಸಿತ್ತು. ರಾಜ್ಯದ ಸಾಂಪ್ರದಾಯಿಕ ಬೆಳೆಗಳಾದ ರಾಗಿ, ಜೋಳ, ಸಜ್ಜೆ ಹಾಗೂ ನವಣೆಯಂತಹ […] Source
    Click here to Read More
    Previous Article
    CRIME: ಕಾಣೆಯಾಗಿದ್ದ ಮುದ್ದಿನ ನಾಯಿ ಹುಡುಕಲು ಹೋದವ ರೈಲು ಡಿಕ್ಕಿಯಾಗಿ ಸಾ*ವು!
    Next Article
    LIVE | Kannada News | 04.30PM | 24.01.2026 | DD Chandana

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment