Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮತದಾನ ದೇಶದ ಅಭಿವೃದ್ಧಿಯ ದಿಕ್ಸೂಚಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

    Source: Dinamana

    03 Feb 2026, 10:06 PM
    1 month ago

    ದಾವಣಗೆರೆ,ಜ.25 : ಮತದಾನ ದೇಶದ ಅಭಿವೃದ್ದಿಯ ದಿಕ್ಸೂಚಿ ಯಾಗಿದ್ದು ಮತದಾನದಿಂದ ಯಾರು ಹೊರಗುಳಿಯಬಾರದು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಭಾನುವಾರ  ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ‘ರಾಷ್ಟ್ರೀಯ ಮತದಾರರ ದಿನ’ ಉದ್ಘಾಟಿಸಿ ಮಾತನಾಡಿದರು. ಮತದಾನದ ಮಹತ್ವವನ್ನು ಒತ್ತಿ ಹೇಳಿ ಮತದಾನವನ್ನು ಹಬ್ಬದಂತೆ ಆಚರಿಸಿ: ಮತದಾನದ ದಿನವನ್ನು ಕೇವಲ ರಜೆಯೆಂದು ಭಾವಿಸದೆ, ಅದನ್ನು ಒಂದು ರಾಷ್ಟ್ರೀಯ ಹಬ್ಬದಂತೆ ಸಂಭ್ರಮದಿಂದ ಆಚರಿಸಬೇಕು. ಬಡತನ, ನಿರುದ್ಯೋಗ ಮತ್ತು ಮೂಲಭೂತ ಸೌಕರ್ಯಗಳ ಸಮಸ್ಯೆಗೆ ಪರಿಹಾರ ಬೇಕೆಂದರೆ, ಪ್ರತಿಯೊಬ್ಬರೂ ಮತ ಚಲಾಯಿಸಿ ದಕ್ಷ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು. ದೇಶದಲ್ಲಿ […]
    Click here to Read More
    Previous Article
    JOB ALERT : ಸುವರ್ಣ ಸುರಕ್ಷ ಆರೋಗ್ಯ ಟ್ರಸ್ಟ್‌ ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
    Next Article
    RAJEEV GOWDA: ರಾಜೀವ್ ಗೌಡ ಬಂಧನ ವಿಳಂಬ, ಪೊಲೀಸರ ಮೇಲೆ ಸಿದ್ದರಾಮಯ್ಯ ಗರಂ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment