Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶೀರೂರು ಪರ್ಯಾಯ: ನಳ-ದಮಯಂತಿ’ ಯಕ್ಷಗಾನ

    Source: nammaudupi

    04 Feb 2026, 08:45 AM
    1 month ago

    ಉಡುಪಿ, ಜ.24: ಉಡುಪಿ ಶೀರೂರು ಮಠದ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ನಿಮಿತ್ತ ರಾಜಾಂಗಣದಲ್ಲಿ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಯಕ್ಷಗಾನ ಕಲಾರಂಗ ಉಡುಪಿ ಸಂಯೋಜನೆಯಲ್ಲಿ ಶುಕ್ರವಾರ ರಾತ್ರಿ ವಿವಿಧ ಖ್ಯಾತ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ನಳ-ದಮಯಂತಿ’ ಯಕ್ಷಗಾನ ಪ್ರದರ್ಶನ ನಡೆಯಿತು. ಹಿಮ್ಮೇಳದಲ್ಲಿ ಜನ್ಸಾಲೆ ರಾಘವೇಂದ್ರ ಆಚಾರ್ಯ, ಹಿಲ್ಲೂರು ರಾಮಕೃಷ್ಣ ಹೆಗಡೆ, ಪರಮೇಶ್ವರ ಭಂಡಾರಿ ಕರ್ಕಿ, ಶಶಾಂಕ ಆಚಾರ್ಯ, ಶಿವಾನಂದ ಕೋಟ, ಮುಮ್ಮೇಳದಲ್ಲಿ ಬಳ್ಕೂರು ಕೃಷ್ಣ ಯಾಜಿ (ಋತುಪರ್ಣ), ಕೊಂಡದಕುಳಿ ರಾಮಚಂದ್ರ ಹೆಗಡೆ (ನಳ ಮಹಾರಾಜ), […] The post ಶೀರೂರು ಪರ್ಯಾಯ: ನಳ-ದಮಯಂತಿ’ ಯಕ್ಷಗಾನ appeared first on Namma Udupi Bulletin.
    Click here to Read More
    Previous Article
    SIDDARAMAIAH: 17 ಸ್ಥಾನ ಪಡೆದವರು… ಜೆಡಿಎಸ್ ಯಾವ ಕಾರಣಕ್ಕೂ ಅಧಿಕಾರಕ್ಕೆ ಬರಲ್ಲ: ಸಿಎಂ
    Next Article
    ದೆಹಲಿ ಗಣರಾಜ್ಯೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಲು ಕುಂದಾಪುರ ತಾಲೂಕಿನ ಸಂಜೀವಿನಿ ಮಹಿಳಾ ಉದ್ಯಮಿ ಜಯಶ್ರೀಗೆ ಅವಕಾಶ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment