Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೆಹಲಿ ಗಣರಾಜ್ಯೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಲು ಕುಂದಾಪುರ ತಾಲೂಕಿನ ಸಂಜೀವಿನಿ ಮಹಿಳಾ ಉದ್ಯಮಿ ಜಯಶ್ರೀಗೆ ಅವಕಾಶ

    Source: nammaudupi

    04 Feb 2026, 10:18 AM
    1 month ago

    ಉಡುಪಿ, ಜ.24: ದೆಹಲಿಯಲ್ಲಿ ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಟ್ ಬೆಲ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಜೀವಿನಿ ಮಹಿಳಾ ಉದ್ಯಮಿಯಾದ ಜಯಶ್ರೀ ವಿಶೇಷ ಅಥಿತಿಯಾಗಿ ಕರ್ತವ್ಯ ಪಥದಲ್ಲಿ ಭಾಗವಹಿಸಲಿದ್ದಾರೆ. ದೆಹಲಿಯ ಗಣರಾಜ್ಯೋತ್ಸವದಲ್ಲಿ ಭಾಗಿಯಾಗಲು ರಾಜ್ಯದ 9 ಮಹಿಳೆಯರು ಆಯ್ಕೆಯಾಗಿದ್ದಾರೆ. ಜಯಶ್ರೀ ಸಹಿತ ರಾಜ್ಯದ 8 ಮಂದಿ ಸಂಜೀವಿನಿ ಸ್ವ ಸಹಾಯ ಗುಂಪಿನ ಸದಸ್ಯರು ಭಾಗವಹಿಸಲಿದ್ದಾರೆ. The post ದೆಹಲಿ ಗಣರಾಜ್ಯೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಲು ಕುಂದಾಪುರ ತಾಲೂಕಿನ ಸಂಜೀವಿನಿ ಮಹಿಳಾ ಉದ್ಯಮಿ ಜಯಶ್ರೀಗೆ ಅವಕಾಶ appeared first on Namma Udupi Bulletin.
    Click here to Read More
    Previous Article
    ಶೀರೂರು ಪರ್ಯಾಯ: ನಳ-ದಮಯಂತಿ’ ಯಕ್ಷಗಾನ
    Next Article
    ದ. ಕ. ಮೀನು ಮಾರಾಟ ಫೆಡರೇಶನ್ ಮೂಲಕ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಕಾರ್ಯಕ್ರಮ ಅತ್ಯಂತ ಶ್ರೇಷ್ಠ: ಡಾ. ಎಂ.ಎನ್. ರಾಜೇಂದ್ರ ಕುಮಾರ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment