Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ:ಡಾ.ಸುರೇಶ್ ಹನಗವಾಡಿ ಅವರಿಗೆ’ಪದ್ಮಶ್ರೀ’,  

    Source: Dinamana

    03 Feb 2026, 08:24 PM
    1 month ago

    ​ದಾವಣಗೆರೆ : ದಾವಣಗೆರೆ ಜಿಲ್ಲೆಯ ಕೀರ್ತಿ ಪತಾಕೆ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಮತ್ತೊಮ್ಮೆ ಹಾರಾಡಿದೆ. ವೈದ್ಯಕೀಯ ಕ್ಷೇತ್ರದಲ್ಲಿನ ಅಪಾರ ಸೇವೆಗಾಗಿ ಜಿಲ್ಲೆಯ ಖ್ಯಾತ ವೈದ್ಯ ಡಾ. ಸುರೇಶ್ ಹನಗವಾಡಿ ಅವರಿಗೆ ಕೇಂದ್ರ ಸರ್ಕಾರ ಪ್ರತಿಷ್ಠಿತ ‘ಪದ್ಮಶ್ರೀ’ ಪ್ರಶಸ್ತಿ ಘೋಷಿಸಿದೆ. ಡಾ. ಸುರೇಶ್ ಹನಗವಾಡಿ: ಹಿಮೋಫಿಲಿಯಾ ರೋಗಿಗಳ ಆಶಾಕಿರಣ ​ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿಯ ಸಂಸ್ಥಾಪಕರಾದ ಡಾ. ಸುರೇಶ್ ಹನಗವಾಡಿ ಅವರು ಕಳೆದ ಮೂರು ದಶಕಗಳಿಂದ ರಕ್ತ ಹೆಪ್ಪುಗಟ್ಟದ ಕಾಯಿಲೆ (ಹಿಮೋಫಿಲಿಯಾ) ಯಿಂದ ಬಳಲುತ್ತಿರುವ ಬಡ ರೋಗಿಗಳಿಗೆ ನಿಸ್ವಾರ್ಥ […]
    Click here to Read More
    Previous Article
    ಮಂಡ್ಯ | ಪುಸ್ತಕ ಪ್ರೇಮಿ ಅಂಕೇಗೌಡರಿಗೆ ಒಲಿದ ‘ಪದ್ಮಶ್ರೀ ಪ್ರಶಸ್ತಿ’
    Next Article
    CRIME : ರೈಲಿಂದ ಕೆಳಗಿಳಿಯುವ ವಿಚಾರಕ್ಕೆ ಸಲಹೆ ನೀಡಿದ ಪ್ರಾಧ್ಯಾಪಕ; ಕೊಂ*ದೇ ಬಿಟ್ಟ ಸಹ ಪ್ರಯಾಣಿಕ!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment