Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗಣರಾಜ್ಯೋತ್ಸವ | ಸರ್ಕಾರಿ ಅಧಿಕಾರಿಗಳಿಗೆ ಸನ್ಮಾನ

    Source: Chitradurga news

    03 Feb 2026, 11:48 PM
    1 month ago

    CHITRADURGA NEWS | 25 JANAURY 2026 ಚಿತ್ರದುರ್ಗ: ಜಿಲ್ಲಾಡಳಿತ ವತಿಯಿಂದ ಜ.26ರಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗ ನಗರದ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಭಾರತದ ಗಣರಾಜ್ಯೋತ್ಸವ ದಿನಾಚರಣೆ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ರಾಷ್ಟ್ರ ಧ್ವಜಾರೋಹಣ ಮತ್ತು ಗಣರಾಜ್ಯೋತ್ಸವ ಸಂದೇಶ ನೀಡುವರು. ಇದನ್ನೂ ಓದಿ: ಬೆಸ್ಕಾಂನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅಧಿಕಾರಿ, ನೌಕರರಿಗೆ ಸನ್ಮಾನ ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ […]
    Click here to Read More
    Previous Article
    CRIME : ರೈಲಿಂದ ಕೆಳಗಿಳಿಯುವ ವಿಚಾರಕ್ಕೆ ಸಲಹೆ ನೀಡಿದ ಪ್ರಾಧ್ಯಾಪಕ; ಕೊಂ*ದೇ ಬಿಟ್ಟ ಸಹ ಪ್ರಯಾಣಿಕ!
    Next Article
    ರಥಸಪ್ತಮಿ | ಸಾಮೂಹಿಕ ಸೂರ್ಯನಮಸ್ಕಾರ | ಸೂರ್ಯ ದೇವರ ಆರಾಧನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment