Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೈಷುಗರ್ ಖಾಸಗೀಕರಣದ ಆಲೋಚನೆ ಸರ್ಕಾರದ ಮುಂದಿಲ್ಲ : ಸಿ.ಡಿ.ಗಂಗಾಧರ್

    Source: Nudikarnataka

    04 Feb 2026, 05:37 AM
    1 month ago

    ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ಪ್ರಸ್ತಾವನೆಯಾಗಲೀ, ಆಲೋಚನೆಯಾಗಲೀ ಸರ್ಕಾರದ ಮುಂದಿಲ್ಲ. ಕಾರ್ಖಾನೆ ಸರ್ಕಾರಿ ಸ್ವಾಮ್ಯದಲ್ಲಿಯೇ ಯಶಸ್ವಿಯಾಗಿ ಮುನ್ನಡೆಯಲಿದೆ ಎಂದು ಮೈಷುಗರ್ ಕಾರ್ಖಾನೆ ಅಧ್ಯಕ್ಷ ಸಿ.ಡಿ.ಗಂಗಾಧರ್ ಸ್ಪಷ್ಟಪಡಿಸಿದರು. ೨೦೨೬-೨೭ನೇ ಹಂಗಾಮಿಗೆ ಈಗಾಗಲೇ ಬಾಯ್ಲಿಂಗ್ ಹೌಸ್, ಬಾಯ್ಲಿಂಗ್ ದುರಸ್ತಿ, ಕಾಕಂಬಿ ಟ್ಯಾಂಕ್ ನಿರ್ಮಾಣಕ್ಕೆ ೭೪ ಕೋಟಿ ರು. ಸಾಲದ ಪ್ರಸ್ತಾವನೆಯು ಸರ್ಕಾರದಲ್ಲಿ ಅನುಮೋದನೆ ಹಂತದಲ್ಲಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಕ್ಕರೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಖಾನೆಯನ್ನು ಸಮರ್ಥವಾಗಿ ಮುನ್ನಡೆಸಲು ಸಹಕರಿಸುತ್ತಿದ್ದಾರೆ ಎಂದು ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಳೆದೆರಡು ವರ್ಷಗಳಿಂದ ಮೈಷುಗರ್‌ನ್ನು […] The post ಮೈಷುಗರ್ ಖಾಸಗೀಕರಣದ ಆಲೋಚನೆ ಸರ್ಕಾರದ ಮುಂದಿಲ್ಲ : ಸಿ.ಡಿ.ಗಂಗಾಧರ್ appeared first on nudikarnataka.
    Click here to Read More
    Previous Article
    ರಥಸಪ್ತಮಿ | ಸಾಮೂಹಿಕ ಸೂರ್ಯನಮಸ್ಕಾರ | ಸೂರ್ಯ ದೇವರ ಆರಾಧನೆ
    Next Article
    GADAG: ಲಕ್ಕುಂಡಿಯೊಂದೇ ಅಲ್ಲ, ಇಲ್ಲೂ ನಿಧಿ ಇದೆ ಎಂದ ಗ್ರಾಮಸ್ಥರು!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment