Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಾಗರ: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ,ತಪ್ಪಿದ ಭಾರಿ ಅನಾಹುತ

    Source: malenadutoday

    04 Feb 2026, 01:48 AM
    1 month ago

    ಸಾಗರ |  ಸಿಗಂದೂರು ಚೌಡೇಶ್ವರಿ ಸನ್ನಿಧಿಯಿಂದ ಸಾಗರ ಪಟ್ಟಣದತ್ತ ಪ್ರಯಾಣಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರು ಕೆಲಕಾಲ ಆತಂಕಕ್ಕೊಳಗಾದ ಘಟನೆ ಭಾನುವಾರ ಸಂಜೆ ಹುಲಿದೇವರಬನ ಸಮೀಪ ನಡೆದಿದೆ.  ಶಿವಮೊಗ್ಗ ಸುದ್ದಿ ರೌಂಡ್ಸ್​ |ಭದ್ರಾ ನಾಲೆ 2 ಶವ ಪತ್ತೆ | ಶಿವಮೊಗ್ಗ ಜೈಲಿಗೆ ಬಂದ ಅಲೋಕ್​ ಕುಮಾರ್|ಕಾಶಿಪುರ ಗೇಟ್​ ಬಳಿ ವೃದ್ಧನ ಸಾವು! ಎಸ್‌ಬಿಕೆ (SBK) ಸಂಸ್ಥೆಗೆ ಸೇರಿದ ಈ ಬಸ್ ಸಂಚರಿಸುತ್ತಿದ್ದ ವೇಳೆ ಬಲಭಾಗದ ಹಿಂಬದಿಯ ಟಯರ್‌ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಇದನ್ನು ... Read more
    Click here to Read More
    Previous Article
    77ನೇ ಗಣರಾಜ್ಯೋತ್ಸವ :ಮೊಹಮ್ಮದ್ ಹನೀಫ್ ಸಿದ್ದಿಕಿ ಅವರಿಗೆ ಪ್ರಶಸ್ತಿ ಪತ್ರ ವಿತರಣೆ
    Next Article
    CRIME : ಮದ್ಯ ಸೇವಿಸಿ ಕಾರ್‌ ಚಾಲನೆ – ಮರಕ್ಕೆ ಡಿಕ್ಕಿ ಹೊಡೆದು ಯುವಕ ಸಾ*ವು, ಮತ್ತೋರ್ವನ ಸ್ಥಿತಿ ಗಂಭೀರ!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment