Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

    Source: Dinamana

    03 Feb 2026, 11:53 PM
    1 month ago

    ದಾವಣಗೆರೆ : ಈ ವರ್ಷ ರಥಸಪ್ತಮಿಯನ್ನು ಆಚರಿಸಿದ ಮರುದಿನವೇ 77ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ಇತಿಹಾಸದಲ್ಲಿ ಒಂದು ಸುಂದರ ಸಡಗರ, ಸಂಭ್ರಮದ ದೇಶದ ಉತ್ಸವವಾಗಿದೆ ಎಂದು ಹಿರಿಯ ಸರ್ಕಾರಿ ನ್ಯಾಯವಾದಿ ವೈ.ಮಂಜಪ್ಪ ಕಾಕನೂರು ಅಭಿಪ್ರಾಯಪಟ್ಟರು. ನಗರದ ಪಿ.ಜೆ.ಬಡಾವಣೆಯಲ್ಲಿರುವ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದರು. ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು, ಸೈನಿಕರು ಮತ್ತು ಯೋಧರು. ಅಂಕ ಗಳಿಕೆಯೇ ಶಿಕ್ಷಣವಲ್ಲ, ನೈತಿಕ ಶಿಕ್ಷಣ, ಬದುಕಿನ ಶಿಕ್ಷಣ ಈ ಶಾಲೆಯಲ್ಲಿ ದೊರೆಯುತ್ತಿದೆ. ಸಂವಿಧಾನ […]
    Click here to Read More
    Previous Article
    40 ವರ್ಷ ಬಳಿಕ ಕರ್ತವ್ಯ ಪಥದಲ್ಲಿ ಸಾರೋಟಿನಲ್ಲಿ ಬಂದ ರಾಷ್ಟ್ರಪತಿ: ಇದರ ಹಿಂದಿರುವ ರೋಚಕ ಇತಿಹಾಸವೇನು ಗೊತ್ತಾ..?
    Next Article
    BENGALURU: ರಿವರ್ಸ್​​​​​​​​​​​ ತೆಗೆದುಕೊಳ್ಳುವ ವೇಳೆ ರೈಲಿಗೆ ಗುದ್ದಿದ ಬಿಎಂಟಿಸಿ ಬಸ್​..!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment