Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ಕಾಂಗ್ರೆಸ್‌ ಕಚೇರಿಯಲ್ಲಿ ಗಣರಾಜ್ಯೋತ್ಸವ ಅಚರಣೆ

    Source: Nudikarnataka

    04 Feb 2026, 03:55 AM
    1 month ago

    ಮಂಡ್ಯ ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್‌ ನೇತೃತ್ವದಲ್ಲಿ ಆಚರಿಸಲಾಯಿತು. ನಂತರ ಮಾತನಾಡಿದ ಅವರು, ನಮ್ಮ ರಾಷ್ಟ್ರಕ್ಕಾಗಿ ಹೋರಾಡಿದ ಮಹನೀಯರಾದ ಡಾ.ಬಿ.ಆರ್‌.ಅಂಬೇಡ್ಕರ್‌, ಲಾಲ್‌ಬಹದ್ದೂರ್‌ ಶಾಸ್ತ್ರಿ, ಮಹಾತ್ಮಗಾಂಧೀಜಿ ಅವರನ್ನು ನೆನೆಯಬೇಕಾಗಿದೆ. ರಾಜ್ಯದಲ್ಲಿ ಜನತೆಗೆ ಗಣರಾಜ್ಯೋತ್ಸವ ಶುಭಾಶಯಗಳು ತಿಳಿಸುವೆ ಎಂದರು. ಮುಡಾ ಅಧ್ಯಕ್ಷ ಬಿ.ಬಿ.ಪ್ರಕಾಶ್‌ ಮಾತನಾಡಿ, ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಅವರು ಭಾರತ ದೇಶವನ್ನು ಒಕ್ಕೂಟ ರಾಷ್ಟ್ರವಾಗಿ ಮಾಡಲು ಶ್ರಮಿಸಿದರು, ಅವರನ್ನು ಉಕ್ಕಿನ ಮನಷ್ಯ ಎಂಬುವ ಬಿರುದಿನಿಂದಲೂ ಕರೆಯಲಾಗುತ್ತದೆ. ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದವರೆಲ್ಲರನ್ನೂ […] The post ಮಂಡ್ಯ | ಕಾಂಗ್ರೆಸ್‌ ಕಚೇರಿಯಲ್ಲಿ ಗಣರಾಜ್ಯೋತ್ಸವ ಅಚರಣೆ appeared first on nudikarnataka.
    Click here to Read More
    Previous Article
    ಭದ್ರಾ ಮೇಲ್ದಂಡೆ ಯೋಜನೆ | ಮಾರ್ಚ್ ಅಂತ್ಯದೊಳಗೆ ಗೋನೂರು ವರೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಗುರಿ | ಡಿ.ಸುಧಾಕರ್
    Next Article
    malenadutoday epaper 222222

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment