Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾರ್ಕಳ ಜ್ಞಾನಸುಧಾ: ಗಣರಾಜ್ಯೋತ್ಸವ ಸಂಭ್ರಮ

    Source: nammaudupi

    04 Feb 2026, 04:10 PM
    1 month ago

    ಕಾರ್ಕಳ, ಜ.26: ನಮ್ಮ ಜೀವನ ವಿಧಾನವೇ ಸಂವಿಧಾನ. ಇದರ ಘನತೆ ಗೌರವವನ್ನು ಕಾಪಾಡಿಕೊಂಡು, ಅನುಷ್ಠಾನಗೊಳಿಸಿಕೊಂಡು ಹೋದಾಗ ಗಣರಾಜ್ಯ ದಿನಕ್ಕೆ ಅರ್ಥಬರಲು ಸಾಧ್ಯ. ಶಿಕ್ಷಣ ಕೇವಲ ಅಂಕ ಪಡೆಯುವುದಲ್ಲ. ಅದೊಂದು ಜವಾಬ್ದಾರಿ. ಉತ್ತಮ ನಾಗರಿಕನಾಗುವ ಸಂಕಲ್ಪ ತೊಟ್ಟಾಗ ನಮ್ಮ ದೇಶ ವಿಶ್ವಗುರುವಾಗಲು ಸಾಧ್ಯ ಎಂದು ಕಾರ್ಕಳ ರೋಟರಿ ಕ್ಲಬ್ಬಿನ ಅಂಗ ಸಂಸ್ಥೆ ಅನ್ಸ್ ಕಬ್ಬಿನ ಅಧ್ಯಕ್ಷೆಯಾಗಿರುವ ಜಯಂತಿ ಎ ನಾಯಕ್ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಕ್ರೀಡಾಂಗಣದಲ್ಲಿ ಜರುಗಿದ 77 ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಕಾರ್ಕಳ […] The post ಕಾರ್ಕಳ ಜ್ಞಾನಸುಧಾ: ಗಣರಾಜ್ಯೋತ್ಸವ ಸಂಭ್ರಮ appeared first on Namma Udupi Bulletin.
    Click here to Read More
    Previous Article
    ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ
    Next Article
    ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ‘ಸಂವಹನ ಮತ್ತು ತಂತ್ರಜ್ಞಾನದ ಇತ್ತೀಚಿನ ಟ್ರೆಂಡ್ಸ್’ ಕುರಿತ ಮೂರು ದಿನಗಳ ಕಾರ್ಯಾಗಾರ ಉದ್ಘಾಟನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment