Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭಾರತ ಸರ್ವ ಕ್ಷೇತ್ರದಲ್ಲೂ ಬಲಿಷ್ಟವಾಗಲು ನಮ್ಮಲ್ಲಿ ಒಗ್ಗಟ್ಟಿನ ಮಂತ್ರ ಅಗತ್ಯ: ಪ್ರೊ. ಹರಿಕೃಷ್ಣ ಭಟ್

    Source: nammaudupi

    06 Feb 2026, 12:00 AM
    1 month ago

    ನಿಟ್ಟೆ, ಜ.27: ದೇಶದ ಅಭಿವೃದ್ಧಿಯಲ್ಲಿ ನಮ್ಮನ್ನು ಹೇಗೆ ತೊಡಗಿಸಿಕೊಳ್ಳಬೇಕು ಎಂಬುದನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಚಿಂತಿಸಬೇಕು. ಸಣ್ಣಪುಟ್ಟ ಸಮಸ್ಯೆಗಳನ್ನು ಮೆಟ್ಟಿನಿಂತು ಸರ್ವಕ್ಷೇತ್ರಗಳಲ್ಲೂ ಸಾಧನೆಯ ಪಥವನ್ನು ನಾವು ಕಾಣಬೇಕು’ ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂತಾರಾಷ್ಟ್ರೀಯ ಸಹಯೋಗ ವಿಭಾಗದ ನಿರ್ದೇಶಕ ಪ್ರೊ. ಹರಿಕೃಷ್ಣ ಭಟ್ ಅಭಿಪ್ರಾಯಪಟ್ಟರು. ನಿಟ್ಟೆ ಸಮೂಹ ವಿದ್ಯಾಸಂಸ್ಥೆಗಳು ಜಂಟಿಯಾಗಿ ಜ.26ರಂದು ನಿಟ್ಟೆಯ ಬಿಸಿ ಆಳ್ವ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಿದ್ದ 77 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ‘ದೇಶದ ಪ್ರಜ್ಞಾವಂತ ಪ್ರತಿಯೋರ್ವ ಪ್ರಜೆಯೂ […] The post ಭಾರತ ಸರ್ವ ಕ್ಷೇತ್ರದಲ್ಲೂ ಬಲಿಷ್ಟವಾಗಲು ನಮ್ಮಲ್ಲಿ ಒಗ್ಗಟ್ಟಿನ ಮಂತ್ರ ಅಗತ್ಯ: ಪ್ರೊ. ಹರಿಕೃಷ್ಣ ಭಟ್ appeared first on Namma Udupi Bulletin.
    Click here to Read More
    Previous Article
    ರಾಷ್ಟ್ರಮಟ್ಟದ ಅಬಾಕಸ್: ಇಂಪನಾ ಆರ್. ಪ್ರಥಮ
    Next Article
    ಫಲಪುಷ್ಪ ಪ್ರದರ್ಶನ: ಮಲ್ಲಿಗೆ ಹಾಗೂ ಮಟ್ಟಗುಳ್ಳ ಬದನೆ ಬೆಳೆಗಳಿಗೆ ಇರುವ ರಫ್ತು ಅವಕಾಶಗಳ ಕಾರ್ಯಾಗಾರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment