Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನೇರಪಾವತಿ ಕಡತಕ್ಕೆ ಸಿಎಂ ಅಂಕಿತಕ್ಕೆ ಆಗ್ರಹಿಸಿ ಪ್ರತಿಭಟನೆ ; ದಿನೇಶ್

    Source: Nudikarnataka

    06 Feb 2026, 09:02 PM
    1 month ago

    ಮೂರನೇ ಬಾರಿಗೆ ಹಣಕಾಸು ಇಲಾಖೆಯ ಮುಂದಿರುವ ನೇರಪಾವತಿ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಸಹಿ ಹಾಕುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ನಗರಪಾಲಿಕೆ, ಪುರಸಭೆ,ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘ ಜನವರಿ ೩೦ ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಒಂದು ದಿನದ ಪ್ರತಿಭಟನಾ ಧರಣಿ ಹಮ್ಮಿಕೊಂಡಿದೆ ಎಂದು ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ವಾಹನ ಚಾಲಕರ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ರವರು ತಿಳಿಸಿದ್ದಾರೆ. ಮಂಡ್ಯ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿಗಳು ಯಾವುದೇ ಮೀನಮೇಷ ಎಣಿಸದೆ […] The post ನೇರಪಾವತಿ ಕಡತಕ್ಕೆ ಸಿಎಂ ಅಂಕಿತಕ್ಕೆ ಆಗ್ರಹಿಸಿ ಪ್ರತಿಭಟನೆ ; ದಿನೇಶ್ appeared first on nudikarnataka.
    Click here to Read More
    Previous Article
    ವಾರದಲ್ಲಿ 5 ದಿನಗಳ ಕೆಲಸ ಜಾರಿಗೆ ಒತ್ತಾಯಿಸಿ ಬ್ಯಾಂಕ್ ಉದ್ಯೋಗಿಗಳಿಂದ ಪ್ರತಿಭಟನೆ
    Next Article
    GOOD NEWS: ಯುರೋಪಿಯನ್‌ ಒಕ್ಕೂಟದೊಂದಿಗೆ ಒಪ್ಪಂದ; ವೈನ್‌ ಪ್ರಿಯರಿಗೆ ಇದು ಸಿಹಿ ಸುದ್ದಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment