Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

    Source: Guaranteenws

    04 Feb 2026, 03:48 AM
    1 month ago

    ನವದೆಹಲಿ / ಬಾರಾಮತಿ: ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ ನಾಯಕ ಅಜಿತ್ ಪವಾರ್ (66) ಅವರು ದುರ್ಮರಣ ಹೊಂದಿದ್ದಾರೆ. ಈ ಅಪಘಾತದಲ್ಲಿ ಅಜಿತ್ ಪವಾರ್ ಅವರೊಂದಿಗೆ ಪ್ರಯಾಣಿಸುತ್ತಿದ್ದ ಇಬ್ಬರು ಪೈಲಟ್‌ಗಳು, ಅವರ ವೈಯಕ್ತಿಕ ಭದ್ರತಾ ಅಧಿಕಾರಿ (PSO) ಹಾಗೂ ಒಬ್ಬ ಸಹಾಯಕ ಸೇರಿ ಒಟ್ಟು ಐವರು ಮೃತಪಟ್ಟಿದ್ದಾರೆ ಎಂದು  ವರದಿಗಳು ತಿಳಿಸಿವೆ. ಮುಂಬೈಯಿಂದ ಬಾರಾಮತಿಗೆ ಆಗಮಿಸುತ್ತಿದ್ದ ಖಾಸಗಿ ವಿಮಾನವು ರನ್‌ವೇಯಲ್ಲಿ ಲ್ಯಾಂಡಿಂಗ್ ಮಾಡುವ […] Source
    Click here to Read More
    Previous Article
    ಭೀಕರ ವಿಮಾನ ಅಪಘಾತದಲ್ಲಿ ಅಜಿತ್‌ ಪವಾರ್‌ ನಿಧನ: ತನಿಖೆಗೆ ಮಮತಾ ಬ್ಯಾನರ್ಜಿ ಆಗ್ರಹ
    Next Article
    ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಸಾವು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment