Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಮುರ್ಮು ಭಾಷಣ: ವಿಬಿ ಜಿ ರಾಮ್‌ ಜಿ ಕಾಯ್ದೆಯ ಬಗ್ಗೆ ವಿಪಕ್ಷಗಳ ಗುದ್ದಾಟ

    Source: Guaranteenws

    04 Feb 2026, 03:48 AM
    1 month ago

    ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ 2026ಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದರು. ಬೆಳಿಗ್ಗೆ 11 ಗಂಟೆಗೆ ಆರಂಭವಾದ ತಮ್ಮ ಭಾಷಣದಲ್ಲಿ ರಾಷ್ಟ್ರಪತಿಗಳು, ವಿಕಸಿತ ಭಾರತದ ಸಂಕಲ್ಪ, ಕಳೆದ ದಶಕದ ಸಾಧನೆಗಳು ಹಾಗೂ ಮುಂದಿನ ದಿನಗಳಲ್ಲಿ ಸರ್ಕಾರದ ಆದ್ಯತೆಗಳ ಕುರಿತು ಸಮಗ್ರ ಚಿತ್ರಣವನ್ನು ನೀಡಿದರು. ಭಾಷಣದ ಆರಂಭದಲ್ಲೇ ಡಾ. ಬಿ.ಆರ್. ಅಂಬೇಡ್ಕರ್ ಅವರ ದೂರದೃಷ್ಟಿ ಮತ್ತು ಸಂವಿಧಾನದ ಮಹತ್ವವನ್ನು ಸ್ಮರಿಸಿದ ಮುರ್ಮು ಅವರು, “ಸಂವಿಧಾನವು ಜಾತಿ–ಮತಗಳ […] Source
    Click here to Read More
    Previous Article
    ಅಜಿತ್ ಪವಾರ್ ಸೇರಿದಂತೆ ವಿಮಾನ ದುರಂತದಲ್ಲಿ ಬಲಿಯಾದ ಭಾರತದ ಪ್ರಭಾವಿ ನಾಯಕರು
    Next Article
    ಜ.31: ಮಟ್ಟು ಪರಿಸರದಲ್ಲಿ ಹಕ್ಕಿ ವೀಕ್ಷಣೆ ಕಾರ್ಯಕ್ರಮ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment