Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಾಗಮಂಗಲ | ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ

    Source: Nudikarnataka

    04 Feb 2026, 08:45 AM
    1 month ago

    ಕಾರ್ಯನಿರತ ಪತ್ರಕರ್ತರ ಸಂಘ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಘಟಕದ ನೂತನ ಆಡಳಿತ ಮಂಡಳಿ ರಚನೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ನಾಗಮಂಗಲ ತಾಲೂಕು ಘಟಕದ ಸದಸ್ಯರೆಲ್ಲರ ಒಮ್ಮತದಿಂದಾಗಿ ಎಲ್ಲ ಪದಾಧಿಕಾರಿ ಹುದ್ದೆಗೂ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಕೆ.ಸೀತಾರಾಮು, ಪ್ರಧಾನ ಕಾರ್ಯದರ್ಶಿಯಾಗಿ ಎನ್.ಮಹೇಶ್, ಉಪಾಧ್ಯಕ್ಷರಾಗಿ ಚನ್ನಕೇಶವ, ಕಾರ್ಯದರ್ಶಿಯಾಗಿ ಪಿ.ಎನ್.ಶ್ರೀನಿವಾಸ್ ಹಾಗೂ ಖಜಾಂಚಿಯಾಗಿ ಬಿ.ಆರ್.ಕುಮಾರ್ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಜಿಲ್ಲಾ ಘಟಕದ ಕಾರ್ಯದರ್ಶಿ ಎನ್. ನಾಗರಾಜು(ನಾಗೇಶ್) ಕರ್ತವ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಕೆರಗೋಡು ಸೋಮಶೇಖರ್, ರಾಜ್ಯ ಸಮಿತಿ […] The post ನಾಗಮಂಗಲ | ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ appeared first on nudikarnataka.
    Click here to Read More
    Previous Article
    ಉಚಿತ ಬ್ರೇಕ್‌ಫಾಸ್ಟ್‌ಗೆ ಮುಂಬೈನಲ್ಲಿ 5 ಗಂಟೆ ಕ್ಯೂ!: ಶಿಲ್ಪಾ ಶೆಟ್ಟಿ ಹೋಟೆಲ್‌ನಲ್ಲಿ ವಿಚಿತ್ರ ಆಫರ್
    Next Article
    ವರದಕ್ಷಿಣೆ ಕಿರುಕುಳ, ಮಹಿಳೆ ಸಾವಿಗೆ ಕಾರಣರಾದ ಗಂಡ ಮತ್ತು ಅತ್ತೆಗೆ ಕೋರ್ಟ್ ಕೊಟ್ಟ ಶಿಕ್ಷೆ ಏನು ಗೊತ್ತಾ​ 

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment