Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭೀಕರ ವಿಮಾನ ಅಪಘಾತದಲ್ಲಿ ಅಜಿತ್‌ ಪವಾರ್‌ ನಿಧನ: ಸಂಶಯ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ

    Source: Guaranteenws

    04 Feb 2026, 03:47 AM
    1 month ago

    ಕೋಲ್ಕತ್ತಾ: ಮಹಾರಾಷ್ಟ್ರದ ಪ್ರಭಾವಿ ನಾಯಕ ಅಜಿತ್ ಪವಾರ್ ಅವರ ಅಕಾಲಿಕ ನಿಧನವು ಇಡೀ ದೇಶವನ್ನು ಆಘಾತಕ್ಕೀಡು ಮಾಡಿದೆ. ಬುಧವಾರ ಬೆಳಿಗ್ಗೆ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸೇರಿದಂತೆ ಐವರು ಮೃತಪಟ್ಟಿರುವುದು ದೃಢಪಟ್ಟಿದೆ. ಈ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ಹಿಂದೆ ಯಾವುದಾದರೂ ತಾಂತ್ರಿಕ ದೋಷವಿದೆಯೇ ಅಥವಾ ಬೇರೆ ಕಾರಣಗಳಿವೆಯೇ ಎಂಬ ಸಂಶಯ ವ್ಯಕ್ತಪಡಿಸಿದ್ದು, ಈ ಬಗ್ಗೆ ಸರಿಯಾದ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ತನಿಖೆಗೆ […] Source
    Click here to Read More
    Previous Article
    ಅಜಿತ್ ಪವಾರ್ ಆಸ್ತಿಮೌಲ್ಯ ಎಷ್ಟು ಗೊತ್ತಾ? ಮನೆ, ಕಾರು, ಬಾಂಡ್, ಠೇವಣಿ ಇತ್ಯಾದಿ ಆಸ್ತಿ ವಿವರ ಇಲ್ಲಿದೆ
    Next Article
    ‘ಪದ್ಮಶ್ರೀ’ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment