Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿಗೆ ಅರ್ಜಿ ಅಹ್ವಾನ

    Source: Chitradurga news

    04 Feb 2026, 10:42 AM
    1 month ago

    CHITRADURGA NEWS | 29 JANUARY 2026 ಚಿತ್ರದುರ್ಗ: ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಪರಿಶಿಷ್ಟ ವರ್ಗದ ಕಾನೂನು ಪದವೀಧರರನ್ನು ಆಯ್ಕೆ ಮಾಡಬೇಕಾಗಿರುವುದರಿಂದ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಫೆ.16 ಅರ್ಜಿ ಸಲ್ಲಿಸಲು ಕೊನೆಯ ದಿನ. ಇದನ್ನೂ ಓದಿ: ಮಾವಿನಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ | ಫೆಬ್ರವರಿ 22 ರಿಂದ 27ರವರೆಗೆ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದ ವೃತ್ತಿಯ ಪ್ರಾಯೋಗಿಕ ತರಬೇತಿ ಕಾರ್ಯಕ್ರಮದಡಿ ಮಾಸಿಕ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕಾಲಮಿತಿಯ […]
    Click here to Read More
    Previous Article
    CRIME : ಲವರ್ ಜೊತೆ ಮದುವೆಗೆ ಒಪ್ಪದ ಪೋಷಕರು – ವಿಷದ ಇಂಜೆಕ್ಷನ್ ಕೊಟ್ಟು ಹ*ತ್ಯೆಗೈದ ಮಗಳು.!
    Next Article
    MAYUR PATEL : ಮಯೂರ್ ಪಟೇಲ್ ಕಾರು ಅಪಘಾತ ಕೇಸ್ – ನಟ ಹೇಳಿದ್ದೇನು.?

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment