Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಹಾರಾಷ್ಟ್ರದಲ್ಲಿ ವಿಮಾನ ಅಪಘಾತವೋ.. ಉದ್ದೇಶ ಪೂರ್ವಕ ದುರಂತವೋ..?

    Source: Public Spot

    03 Feb 2026, 01:21 PM
    1 month ago

    ಮಹಾರಾಷ್ಟ್ರ ಸರ್ಕಾರದ ಉಪಮುಖ್ಯಮಂತ್ರಿ, ನ್ಯಾಷನಲಿಸ್ಟ್‌ ಕಾಂಗ್ರೆಸ್‌‌ ಪಕ್ಷದ ನಾಯಕ ಅಜಿತ್‌ ಪವಾರ್‌ ವಿಮಾನ ದುರಂತದಲ್ಲಿ ಅಸುನೀಗಿದ್ದಾರೆ. ಅಜಿತ್‌ ದಾದಾ ಅಂತಾನೇ ಖ್ಯಾತರಾಗಿದ್ದ ಅಜಿತ್‌ ಪವಾರ್‌, ಇನ್ನು ನೆನಪು ಮಾತ್ರ. ಮಹಾರಾಷ್ಟ್ರದ ಪುಣೆ ಬಳಿಯ ಬಾರಾಮತಿ ಬಳಿ ಅಜಿತ್‌ ಪವಾರ್‌ ಪ್ರಯಾಣಿಸ್ತಿದ್ದ ಲಘು ವಿಮಾನ ನೆಲಕ್ಕಪ್ಪಳಿಸಿದೆ. ಮಹಾರಾಷ್ಟ್ರ ಡಿಸಿಎಂ ಆಗಿದ್ದ ಅಜಿತ್‌ ಪವಾರ್‌‌ ಜೊತೆ ಸಿಬ್ಬಂದಿಯೂ ಸಜೀವ ದಹನವಾಗಿದ್ದಾರೆ.. 66 ವರ್ಷದ ಅಜಿತ್‌ ಪವಾರ್‌ ಜೊತೆ ವಿಮಾನದಲ್ಲಿದ್ದ ವೈಯಕ್ತಿಕ ಭದ್ರತಾ ಅಧಿಕಾರಿ... The post ಮಹಾರಾಷ್ಟ್ರದಲ್ಲಿ ವಿಮಾನ ಅಪಘಾತವೋ.. ಉದ್ದೇಶ ಪೂರ್ವಕ ದುರಂತವೋ..? appeared first on The Public Spot.
    Click here to Read More
    Previous Article
    ಹಿರಿಯ ಕಾರ್ಮಿಕ ಹೋರಾಟಗಾರ ಅನಂತ್‌ ಸುಬ್ಬರಾವ್‌ ಇನ್ನಿಲ್ಲ.. ದೇಹವೂ ದಾನ..
    Next Article
    ಶುಕ್ರವಾರದ ರಾಶಿ ಭವಿಷ್ಯ 30 ಜನವರಿ 2026

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment