Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ಕನ್ನಡ ಭವನ ನಿರ್ಮಾಣಕ್ಕೆ ಸಚಿವರಿಂದ ಶಂಕುಸ್ಥಾಪನೆ

    Source: Nudikarnataka

    03 Feb 2026, 11:18 PM
    1 month ago

    ರೂ.5.50 ಕೋಟಿ ವೆಚ್ಚದಲ್ಲಿ ಮಂಡ್ಯ ನಗರದ ಸರ್ ಎಂ. ವಿಶ್ವೇಶ್ವರಯ್ಯ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಶುಕ್ರವಾರ ಬೆಳಿಗ್ಗೆ ಶಂಕುಸ್ಥಾಪನೆ ನೆರವೇರಿಸಿದರು‌. ಕನ್ನಡದ ಐಕ್ಯತೆಯ ಧ್ಯೋತಕವಾಗಿ ನಮ್ಮ ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವ ಹಾಗೂ ನಾಡು-ನುಡಿಯ ಬಗೆಗಿನ ಅಭಿಮಾನವನ್ನು ಜನ ಮನದಲ್ಲಿ ಮೂಡಿಸುವ ನಿಟ್ಟಿನಲ್ಲಿ ಸರ್ವೆ ನಂ 2 ರಲ್ಲಿ 0.13ಗುಂಟೆ ಸರ್ಕಾರಿ ಜಮೀನನ್ನು ಕನ್ನಡ ಭವನ ನಿರ್ಮಿಸುವ ಉದ್ದೇಶಕ್ಕಾಗಿ ಜಾಗವನ್ನು ಗುರುತಿಸಲಾಗಿದೆ […] The post ಮಂಡ್ಯ | ಕನ್ನಡ ಭವನ ನಿರ್ಮಾಣಕ್ಕೆ ಸಚಿವರಿಂದ ಶಂಕುಸ್ಥಾಪನೆ appeared first on nudikarnataka.
    Click here to Read More
    Previous Article
    ಕೇಂದ್ರ ಬಜೆಟ್‌ಗೆ ದಿನಗಣನೆ: ಈ ಬಾರಿ ಕರ್ನಾಟಕಕ್ಕೆ ಬಜೆಟ್‌ನಲ್ಲಿ ಏನು ಸಿಗ್ಬೋದು? ನಿರೀಕ್ಷೆಗಳೇನೇನು?
    Next Article
    ಅರಣ್ಯ ಅಧಿಕಾರಿ ಬಳಿ ಸಿಕ್ಕಿದ್ದು ಬರೋಬರಿ 26.55 ಕೋಟಿ ರೂ. ಅಕ್ರಮ ಆಸ್ತಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment