Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕುಷ್ಠರೋಗಿಗಳನ್ನು ಘನತೆಯಿಂದ ಕಾಣಬೇಕು : ಡಾ.ಕುಮಾರ

    Source: Nudikarnataka

    04 Feb 2026, 08:41 PM
    1 month ago

    ಕುಷ್ಠರೋಗಿಗಳ ಸಾಮಾಜಿಕವಾಗಿ ತಾರತಮ್ಯದಿಂದ ಕಾಣದೆ ಘನತೆಯಿಂದ ಕಾಣಬೇಕು ಎಂಬ ಅರಿವು ಮೂಡಿಸಲು ಜಾಥಾ ಆಯೋಜನೆ ಮಾಡಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ( ಕುಷ್ಠರೋಗ ನಿರ್ಮೂಲನಾ ವಿಭಾಗ) ಇವರ ಸಂಯುಕ್ತಾಶ್ರಯದಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ “ತಾರತಮ್ಯವನ್ನು ಕೊನೆಗೊಳಿಸುವುದು ಘನತೆಯನ್ನು ಕಾಪಾಡುವುದು” ಎಂಬ ಘೋಷವಾಕ್ಯದಡಿ ಆಯೋಜಿಸಲಾಗಿದ್ದ ಕುಷ್ಠರೋಗ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಕುಷ್ಠರೋಗದ […] The post ಕುಷ್ಠರೋಗಿಗಳನ್ನು ಘನತೆಯಿಂದ ಕಾಣಬೇಕು : ಡಾ.ಕುಮಾರ appeared first on nudikarnataka.
    Click here to Read More
    Previous Article
    ಮಾರುಕಟ್ಟೆ ಧಾರಣೆ | ಜನವರಿ 30 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    Next Article
    ಮಂಡ್ಯ ಜಿಲ್ಲಾ ಕಾಂಗ್ರೆಸ್ ಮಾಧ್ಯಮ ಸಂಚಾಲಕರಾಗಿ ಎಲ್.ಕೃಷ್ಣ ನೇಮಕ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment