Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸರ್ವೆಗಾಗಿ ಸರ್ಕಾರಿ ಕಚೇರಿಗೆ ಅಲೆದಾಡುತ್ತಿರುವ ಹಿರಿಯ ನಟಿ ಬಿ. ಜಯಶ್ರೀ: ಅಧಿಕಾರಿಗಳ ವಿರುದ್ದ ನಟಿ ಆಕ್ರೋಶ

    Source: Guaranteenws

    04 Feb 2026, 08:29 AM
    1 month ago

    ತುಮಕೂರು: ರಂಗಭೂಮಿಯ ದಿಗ್ಗಜರು, ಹಿರಿಯ ನಟಿ ಹಾಗೂ ಮಾಜಿ ಸಂಸದೆಯೂ ಆಗಿರುವ ಬಿ. ಜಯಶ್ರೀ ಅವರು ತುಮಕೂರಿನ ಗುಬ್ಬಿ ತಾಲೂಕಿನ ಸರ್ಕಾರಿ ಕಚೇರಿಯೊಂದರಲ್ಲಿ ನ್ಯಾಯಕ್ಕಾಗಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ಕಲೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ಭೂಮಿಯನ್ನು ದಾನ ನೀಡಿದ್ದರೂ, ಅದರ ಸರ್ವೆ ಕಾರ್ಯಕ್ಕಾಗಿ ಅಧಿಕಾರಿಗಳು ವಿನಾಕಾರಣ ಅಲೆದಾಡಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಘಟನೆಯ ಹಿನ್ನೆಲೆ:  ಗುಬ್ಬಿ ತಾಲೂಕಿನ ರಂಗ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಬಿ. ಜಯಶ್ರೀ ಅವರು ಜಿ.ವಿ. ಮಾಲತಮ್ಮ ಆರ್ಟ್ ಟ್ರಸ್ಟ್ ಗೆ ತಮ್ಮ […] Source
    Click here to Read More
    Previous Article
    TUMAKURU: ಜಮೀನು ಸರ್ವೆಗಾಗಿ ಬಿ. ಜಯಶ್ರೀಯವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ ಅಧಿಕಾರಿ!: VIDEO
    Next Article
    2026 ರ ಯುಜಿಸಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ತಡೆ

    Related ಸಿನಿಮಾ Updates:

    Are you sure? You want to delete this comment..! Remove Cancel

    Comments (0)

      Leave a comment