Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ ಜಿಲ್ಲೆಗೆ ಹೆಚ್.ಡಿ.ಕೆ ನೀಡಿದ ಕೊಡುಗೆಗಳ ಮಾಹಿತಿ ನೀಡಲಿ : ಗಂಗಾಧರ್

    Source: Nudikarnataka

    06 Feb 2026, 02:22 PM
    1 month ago

    ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರಕಾರದ ಅನುದಾನದ ಬಗ್ಗೆ ಲೇವಡಿ ಮಾಡಿದ್ದಾರೆ. ೨೦೧೮ರಲ್ಲಿ ಅವರು ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಗೆ ನೀಡಿದ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿ ಜನತೆಯ ಮುಂದಿಡುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಆಗ್ರಹಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರವು ಜಿಲ್ಲೆಯ ಸಚಿವರು ಹಾಗೂ ಶಾಸಕರುಗಳ ಮೂಲಕ ೧೦ ಸಾವಿರ ಕೋಟಿ ರೂ ಅಭಿವೃದ್ಧಿ ಕಾರ್ಯಗಳನ್ನು ತಂದಿದ್ದಾರೆ ಎಂದರು. ಕುಮಾರಸ್ವಾಮಿಯವರು ಜಿಲ್ಲೆಯ ಸಂಸದರಾಗಿ, ಕೇಂದ್ರದಲ್ಲಿ […] The post ಮಂಡ್ಯ ಜಿಲ್ಲೆಗೆ ಹೆಚ್.ಡಿ.ಕೆ ನೀಡಿದ ಕೊಡುಗೆಗಳ ಮಾಹಿತಿ ನೀಡಲಿ : ಗಂಗಾಧರ್ appeared first on nudikarnataka.
    Click here to Read More
    Previous Article
    Washing Machine: ವಾಷಿಂಗ್ ಮಷಿನ್ ಬಳಸೋದ್ರಿಂದ ಕರೆಂಟ್ ಬಿಲ್ ಜಾಸ್ತಿ ಬರುತ್ತಿದ್ದೀಯಾ? ಈ ಸಣ್ಣ ಟ್ರಿಕ್ ಬಳಸಿ, ಹಣ ಉಳಿಸಿ!
    Next Article
    ಮೈಷುಗರ್ | ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಲು ಆಗ್ರಹ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment