Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೈಷುಗರ್ | ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಲು ಆಗ್ರಹ

    Source: Nudikarnataka

    06 Feb 2026, 08:03 PM
    1 month ago

    ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಕುರಿತು ಸಮಗ್ರ ತನಿಖೆಗೆ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ಸಮಿತಿ ರಚಿಸುವಂತೆ ರೈತ ಹೋರಾಟಗಾರರು ಆಗ್ರಹಿಸಿದ್ದಾರೆ. ಕರ್ನಾಟಕ ರಾಜ್ಯ ರೈತಸಂಘದ ನೇತೃತ್ವದಲ್ಲಿ ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳ ಮುಖಂಡರು, ಹಾಲಿ ನೇಮಕವಾಗಿರುವ ತನಿಖಾ ಸಮಿತಿಯಲ್ಲಿ ಜಿಲ್ಲೆಯ ಯಾವುದೆ ರೈತ ಪ್ರತಿನಿಧಿಗಳಿಲ್ಲ. ಇದಲ್ಲದೆ ಭ್ರಷ್ಟಚಾರದ ಆರೋಪ ಎದುರಿಸುತ್ತಿರುವ ಮೈಶುಗರ್ ಅಧ್ಯಕ್ಷ ಸಿ.ಡಿ ಗಂಗಾಧರ್ ಹಾಗೂ ಕಾರ್ಖಾನೆಯ ಎಂ.ಡಿಯನ್ನು ಅಧಿಕಾರದಿಂದ ಪದಚ್ಯುತಗೊಳಿಸದೆ ನಿಷ್ಟಕ್ಷಪಾತ ತನಿಖೆ ಸಾಧ್ಯವಿಲ್ಲ. […] The post ಮೈಷುಗರ್ | ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಲು ಆಗ್ರಹ appeared first on nudikarnataka.
    Click here to Read More
    Previous Article
    ಮಂಡ್ಯ ಜಿಲ್ಲೆಗೆ ಹೆಚ್.ಡಿ.ಕೆ ನೀಡಿದ ಕೊಡುಗೆಗಳ ಮಾಹಿತಿ ನೀಡಲಿ : ಗಂಗಾಧರ್
    Next Article
    SHIVAMOGGA: 1 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment