Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಡಿವಾಳ ಮಾಚಿದೇವರ ಸಂದೇಶವನ್ನು ಜೀವನದಲ್ಲಿ ಅನುಸರಿಸಬೇಕು : ಗಂಗಾಧರಸ್ವಾಮಿ

    Source: Nudikarnataka

    04 Feb 2026, 11:23 AM
    1 month ago

    ಕೆಲಸ ಯಾವುದೇ ಆದರೂ ಸರಿ ಎಲ್ಲರೂ ಶಿಕ್ಷಣ ಪಡೆಯುವುದು ಕಡ್ಡಾಯವಾಗಿರಬೇಕು, ಶಿಕ್ಷಣದ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಮಡಿವಾಳ ಮಾಚಿ ದೇವರ ಸಂದೇಶವನ್ನು ತಮ್ಮ ಜೀವನದಲ್ಲಿ ಅನುಸರಿಸಬೇಕು ಎಂದು ಅಪರ ಪೊಲೀಸ್ ವರಿಷ್ಟಧಿಕಾರಿ ಗಂಗಾಧರಸ್ವಾಮಿ ಹೇಳಿದರು. ಮಂಡ್ಯ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಇಂದು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಡೆದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. […] The post ಮಡಿವಾಳ ಮಾಚಿದೇವರ ಸಂದೇಶವನ್ನು ಜೀವನದಲ್ಲಿ ಅನುಸರಿಸಬೇಕು : ಗಂಗಾಧರಸ್ವಾಮಿ appeared first on nudikarnataka.
    Click here to Read More
    Previous Article
    ಉದ್ಯೋಗ ಮೇಳಗಳ ಸದುಪಯೋಗ ಪಡೆದು ಸ್ವಾವಲಂಬಿಗಳಾಗಿ | ಶಾಸಕ ಟಿ.ರಘುಮೂರ್ತಿ
    Next Article
    ರೈತರನ್ನು ಉದ್ಯಮಿಗಳನ್ನಾಗಿ ರೂಪಿಸುವುದು ಸರ್ಕಾರದ ಗುರಿ: ಚಲುವರಾಯಸ್ವಾಮಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment