Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ ಕೃಷಿ ವಿ.ವಿ ಕುಲಪತಿಯಾಗಿ ಡಾ.ಕೆ.ಸಿ.ನಾರಾಯಣಸ್ವಾಮಿ ಅಧಿಕಾರ ಸ್ವೀಕಾರ

    Source: Nudikarnataka

    04 Feb 2026, 03:17 PM
    1 month ago

    ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ನೂತನ ಕುಲಪತಿಯಾಗಿ ಡಾ. ಕೆ. ಸಿ. ನಾರಾಯಣಸ್ವಾಮಿ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಕೃಷಿ ಶಿಕ್ಷಣ, ಸಂಶೋಧನೆ ಹಾಗೂ ವಿಸ್ತರಣಾ ಕ್ಷೇತ್ರಗಳಲ್ಲಿ ಅಪಾರ ಅನುಭವ ಹೊಂದಿರುವ ಡಾ. ಕೆ. ಸಿ. ನರಾಯಣಸ್ವಾಮಿ ಅವರು ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ. ಅವರ ನೇತೃತ್ವದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯವು ಇನ್ನಷ್ಟು ಪ್ರಗತಿಯನ್ನು ಸಾಧಿಸಲಿದೆ ಎಂಬ ವಿಶ್ವಾಸವನ್ನು ವಿಶ್ವವಿದ್ಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಹಿರಿಯ […] The post ಮಂಡ್ಯ ಕೃಷಿ ವಿ.ವಿ ಕುಲಪತಿಯಾಗಿ ಡಾ.ಕೆ.ಸಿ.ನಾರಾಯಣಸ್ವಾಮಿ ಅಧಿಕಾರ ಸ್ವೀಕಾರ appeared first on nudikarnataka.
    Click here to Read More
    Previous Article
    ಮಾರುಕಟ್ಟೆ ಧಾರಣೆ | ಫೆಬ್ರವರಿ 02 | ಮೆಕ್ಕೆಜೋಳ ರೇಟ್ ಎಷ್ಟಿದೆ?
    Next Article
    Summary of the 16th Finance Commission

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment