Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಿಜೆ ರಾಯ್ ಆತ್ಮಹತ್ಯೆ ಕೇಸ್: ಕೇಂದ್ರಕ್ಕೆ ಕೇರಳ ಸಿಎಂ ಪತ್ರ

    Source: just kannada

    04 Feb 2026, 11:17 AM
    1 month ago

    ಬೆಂಗಳೂರು, ಫೆಬ್ರವರಿ, 2,2026 (www.justkannada.in): ಕಾನ್ಫಿಡೆಂಟ್ ಗ್ರೂಪ್‌  ಸಂಸ್ಥಾಪಕ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇರಳ ಸಿಎಂ ಪಿಣರಾಯಿ ವಿಜಯನ್ ಎಂಟ್ರಿ ಆಗಿದ್ದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದು ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ. ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆದಿದ್ದಾರೆ. ಬೆಂಗಳೂರಿನಲ್ಲಿ ಉದ್ಯಮಿ ಸಿಜೆ ರಾಯ್​ […] The post ಸಿಜೆ ರಾಯ್ ಆತ್ಮಹತ್ಯೆ ಕೇಸ್: ಕೇಂದ್ರಕ್ಕೆ ಕೇರಳ ಸಿಎಂ ಪತ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
    Click here to Read More
    Previous Article
    ಕೇಂದ್ರ ಬಜೆಟ್: ಎಂಎಸ್ ಎಂಇಗಳಿಗೆ ಶಕ್ತಿ, IT, ಉತ್ಪಾದನಾ ವಲಯಕ್ಕೆ ವೇಗ-FKCCI ಅಧ್ಯಕ್ಷೆ ಉಮಾ ರೆಡ್ಡಿ
    Next Article
    ರಾಜ್ಯಕ್ಕೆ ರೈಲು ಬಿಟ್ಟ ನಿರ್ಮಲಾ ಸೀತಾರಾಮನ್: ಬಜೆಟ್‌ ನಲ್ಲಿ ಕರ್ನಾಟಕದ ನಿರ್ಲಕ್ಷ್ಯ- ಕೆ.ವಿ. ಮಲ್ಲೇಶ್ ಟೀಕೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment