Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಒಂದು ಉತ್ತಮ ಸಾಕ್ಷ್ಯಚಿತ್ರ ಸಂವಹನ ಆರಂಭಿಸಬೇಕು: ಮಾಯ ಚಂದ್ರ, ಸಾಕ್ಷ್ಯಚಿತ್ರ ನಿರ್ಮಾಣ ಕುರಿತು ಬೆಳಕು ಚೆಲ್ಲಿದ ಖ್ಯಾತ ಸಾಕ್ಷ್ಯಚಿತ್ರ ನಿರ್ದೇಶಕಿ

    Source: Hosakannaada

    03 Feb 2026, 08:05 PM
    1 month ago

    ಬೆಂಗಳೂರು ಚಿತ್ರೋತ್ಸವ ವೇದಿಕೆ: ‘ಒಂದು ಉತ್ತಮ ಸಾಕ್ಷ್ಯಚಿತ್ರ ಸಂವಹನ ಆರಂಭಿಸಬೇಕು. ಸಾಕ್ಷ್ಯಚಿತ್ರ ಕೊನೆಗೊಂಡ ತಕ್ಷಣ ಸಂವಾದ ಆರಂಭವಾಗುವಂತೆ ಮಾಡಬೇಕು. ಸಾಕ್ಷ್ಯಚಿತ್ರವನ್ನು ಅರ್ಥಪೂರ್ಣವಾಗಿ, ಕಥನಪೂರ್ಣವಾಗಿ ಮಾಡಿದಾಗ ಅದು ಜನರಿಗೆ ತಲುಪುತ್ತದೆ’ ಎಂದು ಖ್ಯಾತ ಸಾಕ್ಷ್ಯಚಿತ್ರ ನಿರ್ದೇಶಕಿ ಮಾಯ ಚಂದ್ರ ಹೇಳಿದರು. ೧೭ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ನಾಲ್ಕನೇ ದಿನ ನಡೆದ ಸಾಕ್ಷ್ಯಚಿತ್ರ ನಿರ್ಮಾಣದ 12 ನಿಯಮಗಳು ಎಂಬ ಗೋಷ್ಠಿಯಲ್ಲಿ ಅವರು ಸಾಕ್ಷ್ಯಚಿತ್ರ ನಿರ್ದೇಶನ, ಚಿತ್ರೀಕರಣ ಸಿದ್ಧತೆ, ಸಾಕ್ಷ್ಯಚಿತ್ರ ರೂಪಿಸುವಿಕೆ, ಸಾಕ್ಷ್ಯಚಿತ್ರ ಬೀರುವ ಪರಿಣಾಮಗಳ ಕುರಿತು ಮಾತನಾಡಿದರು. ಉದ್ದೇಶ ಸರಿಯಾಗಿದ್ದರೆ […] The post ಒಂದು ಉತ್ತಮ ಸಾಕ್ಷ್ಯಚಿತ್ರ ಸಂವಹನ ಆರಂಭಿಸಬೇಕು: ಮಾಯ ಚಂದ್ರ, ಸಾಕ್ಷ್ಯಚಿತ್ರ ನಿರ್ಮಾಣ ಕುರಿತು ಬೆಳಕು ಚೆಲ್ಲಿದ ಖ್ಯಾತ ಸಾಕ್ಷ್ಯಚಿತ್ರ ನಿರ್ದೇಶಕಿ appeared first on Hosakananda.
    Click here to Read More
    Previous Article
    SESSION: ಒಂದು ಮಾತು ನೂರು ಅರ್ಥ ಇದು ಡಿಕೆಶಿ ಸ್ಟೈಲ್ ಎಂದ ಅಶೋಕ್!
    Next Article
    BREAKING: ಏರ್ ಇಂಡಿಯಾ ಡ್ರೀಮ್ ಲೈನರ್ ವಿಮಾನ ತುರ್ತು ಲ್ಯಾಂಡಿಂಗ್

    Related ಸಿನಿಮಾ Updates:

    Are you sure? You want to delete this comment..! Remove Cancel

    Comments (0)

      Leave a comment