Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಡಿಜಿಟಲ್ ಆಪ್ ಆಧಾರಿತ ಆಟೋ ಸಂಚಾರ, ಸಾಧಕ-ಬಾಧಕಗಳನ್ನು ಚರ್ಚಿಸಿ ಅನುಷ್ಠಾನ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

    Source: nammaudupi

    04 Feb 2026, 01:46 PM
    1 month ago

    ಉಡುಪಿ, ಫೆ.2: ಉಡುಪಿ ನಗರ ವ್ಯಾಪ್ತಿಯಲ್ಲಿ ಡಿಜಿಟಲ್ ಆಪ್ ಆಧಾರಿತ ಆಟೋ ಸಾರ್ವಜನಿಕ ಸಾಗಾಣಿಕೆಗೆ ಸರಕಾರದ ಪರವಾನಿಗೆ ಪತ್ರ ಪಡೆಯುವುದು ಕಡ್ಡಾಯ. ಪರವಾನಿಗೆ ಹೊಂದಿದ್ದಲ್ಲಿ ಸಾಧಕ-ಬಾಧಕಗಳನ್ನು ಚರ್ಚಿಸಿ, ಚಲಾವಣೆ ಮಾಡುವುದು ಸೂಕ್ತ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ನಮ್ಮ ಯಾತ್ರಿ ಆಪ್ ಹಾಗೂ ರ‍್ಯಾಪಿಡ್ ಆಪ್ ಆಟೋ ಸಂಚಾರ ಕುರಿತ ಆಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಆಯೋಜಿಸಲಾದ […] The post ಡಿಜಿಟಲ್ ಆಪ್ ಆಧಾರಿತ ಆಟೋ ಸಂಚಾರ, ಸಾಧಕ-ಬಾಧಕಗಳನ್ನು ಚರ್ಚಿಸಿ ಅನುಷ್ಠಾನ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ appeared first on Namma Udupi Bulletin.
    Click here to Read More
    Previous Article
    ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ
    Next Article
    ನಿಟ್ಟೆ ತಂಡಕ್ಕೆ ಪ್ರಥಮ ಸ್ಥಾನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment