Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸುಕೋ ಬ್ಯಾಂಕ್‌ ನಿರ್ದೇಶಕರಾಗಿ ಬಾಳೆಕಾಯಿ ರಾಮದಾಸ್‌ | ಮೋಹಿತ್‌ ಮಸ್ಕಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

    Source: Chitradurga news

    04 Feb 2026, 12:44 PM
    1 month ago

    CHITRADURGA NEWS | 3 FEBRUARY 2026 ಚಳ್ಳಕೆರೆ: ಪ್ರತಿಷ್ಠಿತ ಸುಕೋ ಬ್ಯಾಂಕ್‌ ನಿರ್ದೇಶಕರಾಗಿ ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆಯ ಉದ್ಯಮಿ ಹಾಗೂ ಬಿಜೆಪಿ ಮುಖಂಡ ಬಾಳೆಕಾಯಿ ರಾಮದಾಸ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಎರಡು ಶಾಖೆ ಸೇರಿದಂತೆ ರಾಜ್ಯಾದ್ಯಂತ ಶಾಖೆ ಹೊಂದಿರುವ ಸುಕೋ ಸೌಹಾರ್ಧ ಸಹಕಾರ ಬ್ಯಾಂಕ್‌ ಆಡಳಿತ ಮಂಡಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಗೆ ಪ್ರಾತಿನಿಧ್ಯ ದೊರೆತಿದೆ. ಇದನ್ನೂ ಓದಿ: ಅಡಿಕೆ ಧಾರಣೆ | 2 ಫೆಬ್ರವರಿ | ಚನ್ನಗಿರಿ, ಭೀಮಸಮುದ್ರ ಸೇರಿ […]
    Click here to Read More
    Previous Article
    ಕೋಟೆಯಲ್ಲಿರುವ ಫಾಲ್ಗುಣೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಶಿವರಾತ್ರಿ
    Next Article
    ಕಟ್ಟಕಡೆಯ ವ್ಯಕ್ತಿಗೂ ಉಚಿತ ಆರೋಗ್ಯ ಸೇವೆ | ಬಿ.ಮೂಗಪ್ಪ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment