Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ: ಸದನದಲ್ಲಿ ಗದ್ದಲ, ಕ್ಷಮೆ ಕೇಳಲು ಆಗ್ರಹ

    Source: just kannada

    06 Feb 2026, 02:02 PM
    1 month ago

    ಬೆಂಗಳೂರು,ಫೆಬ್ರವರಿ,3,2026 (www.justkannada.in): ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾಂಗ್ರೆಸ್ ಎಂಎಲ್ ಸಿ ನಜೀರ್ ಅಹ್ಮದ್ ಕ್ಷಮೆ ಕೇಳುವಂತೆ ಆಗ್ರಹಿಸಿ ವಿಧಾನಪರಿಷತ್ ನಲ್ಲಿ ಬಿಜೆಪಿ ಪಟ್ಟು ಹಿಡಿಯಿತು. ಪ್ರಧಾನಿ ನರೇಂದ್ರ ಮೋದಿ ಬಗ್ಗೆ ನಜೀರ್ ಅಹ್ಮದ್ ಆಕ್ಷೇಪಾರ್ಹ ಹೇಳಿಕೆ ವಿಚಾರ ವಿಧಾನ ಪರಿಷತ್ ನಲ್ಲಿ ಪ್ರಸ್ತಾಪವಾಗಿದ್ದು ಕ್ಷಮೆ ಕೇಳುವಂತೆ ಬಿಜೆಪಿ ಸದಸ್ಯರು  ಒತ್ತಾಯಿಸಿದರು. ಸದನದಲ್ಲಿ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಸದನವನ್ನ 5 ನಿಮಿಷಗಳ ಕಾಲ ಮುಂದೂಡಿಕೆ ಮಾಡಿದರು. ಈ ವೇಳೆ […] The post ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ: ಸದನದಲ್ಲಿ ಗದ್ದಲ, ಕ್ಷಮೆ ಕೇಳಲು ಆಗ್ರಹ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
    Click here to Read More
    Previous Article
    Women Health: 30 ವರ್ಷ ದಾಟಿದ್ರೆ ಪ್ರೆಗ್ನೆಂಟ್ ಆಗಲ್ವಾ? ವೈದ್ಯರು ಹೇಳ್ತಿದ್ದಾರೆ ಈ ಭಯಾನಕ ಸತ್ಯ
    Next Article
    PM MODI : ಟ್ರಂಪ್ ಸುಂಕ ಇಳಿಕೆ – ನಿರಂತರ ಮಾತುಕತೆ, ತಂತ್ರ ಫಲ ನೀಡಿದೆ – ಪ್ರಧಾನಿ ಮೋದಿ 

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment