Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಬಕಾರಿ ಇಲಾಖೆ ಭ್ರಷ್ಟಾಚಾರದ ಹಣ ಚುನಾವಣಾ ರಾಜ್ಯಗಳಿಗೆ- ಆರ್.ಅಶೋಕ್ ಆರೋಪ

    Source: just kannada

    04 Feb 2026, 01:22 PM
    1 month ago

    ಬೆಂಗಳೂರು,ಫೆಬ್ರವರಿ,3,2026 (www.justkannada.in): ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಹಣ ಚುನಾವಣಾ ರಾಜ್ಯಗಳಿಗೆ ಹೋಗುತ್ತಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಈ ಕುರಿತು ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಆರ್.ಅಶೋಕ್, ಭ್ರಷ್ಟಾಚಾರ ವಿಚಾರದಲ್ಲಿಎ1 ಅಬಕಾರಿ ಇಲಾಖೆ.  ಭ್ರಷ್ಟಾಚಾರದ ಬಗ್ಗೆ ಪ್ರತಿದಿನವೂ ಕೂಡ ಒಂದೊಂದು ಆಡಿಯೋ ವಿಡಿಯೋ  ಬರುತ್ತಿದೆ. ಅಬಕಾರಿ ಇಲಾಖೆ ಭ್ರಷ್ಟಾಚಾರ ದೇಶದಲ್ಲಿ ಸುದ್ದಿ ಮಾಡುತ್ತಿದೆ. ಅಬಕಾರಿ ಇಲಾಖೇ ಭ್ರಷ್ಟಾಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಚಕಾರ ಎತ್ತುತ್ತಿಲ್ಲ, ಮೌನಮೂರ್ತಿಯಾಗಿದ್ದಾರೆ ಎಂದು ಕಾಲೆಳೆದರು. ಭ್ರಷ್ಟಾಚಾರದ ಹಣವನ್ನ ಚುನಾವಣಾ ರಾಜ್ಯಗಳಿಗೆ […] The post ಅಬಕಾರಿ ಇಲಾಖೆ ಭ್ರಷ್ಟಾಚಾರದ ಹಣ ಚುನಾವಣಾ ರಾಜ್ಯಗಳಿಗೆ- ಆರ್.ಅಶೋಕ್ ಆರೋಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
    Click here to Read More
    Previous Article
    ವಿಶೇಷ ಚೇತನ ಮಕ್ಕಳ ಶಾಲೆಗೆ ವಾಹನ ಹಸ್ತಾಂತರಿಸಿದ ಶಾಸಕ ರಮೇಶ್ ಬಂಡಿಸಿದ್ದೇಗೌಡ
    Next Article
    ಸಾಗರ ಮಾರಿಕಾಂಬಾ ದೇವಿ ದರ್ಶನದ ವೇಳೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment