Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉದ್ಯೋಗ ಮೇಳ: ಉದ್ಯೋಗ ಆಕಾಂಕ್ಷಿಗಳು ಸದುಪಯೋಗ ಪಡಿಸಿಕೊಳ್ಳಿ- ಕೆ.ಆರ್. ನಂದಿನಿ

    Source: just kannada

    04 Feb 2026, 12:11 PM
    1 month ago

    ಮಂಡ್ಯ,ಫೆಬ್ರವರಿ,3,2026 (www.justkannada.in): ಫೆಬ್ರವರಿ ಮಾಹೆಯಲ್ಲಿ ಉದ್ಯೋಗ ಮೇಳ ಸ್ಥಳೀಯ ಮತ್ತು ಮೈಸೂರು, ಬೆಂಗಳೂರು ಕಂಪನಿಗಳಿಗೆ ಹೆಚ್ಚು ಒತ್ತು ನೀಡಿ, ಉದ್ಯೋಗ ಆಕಾಂಕ್ಷಿಗಳಿಗೆ ಆಸಕ್ತಿಯುತ ಉದ್ಯೋಗ ಅವಕಾಶಗಳನ್ನು ಕಲ್ಪಿಬೇಕು. ಜಿಲ್ಲೆಯಲ್ಲಿ ಉದ್ಯೋಗ ಆಕಾಂಕ್ಷಿಗಳು  ಉದ್ಯೋಗ ಮೇಳವನ್ನು ಸದುಪಯೋಗ ಪಡಿಸಿಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ. ಆರ್. ನಂದಿನಿ ಅವರು ತಿಳಿಸಿದರು. ಫೆಬ್ರವರಿ ಮಾಹೆಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ “ಉದ್ಯೋಗ ಮೇಳ”  ಕುರಿತು ಜಿಲ್ಲಾ ಪಂಚಾಯತ್ ನ ಮಿನಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ  ಪೂರ್ವಭಾವಿ ಸಭೆಯ ಅಧ್ಯಕ್ಷತೆ […] The post ಉದ್ಯೋಗ ಮೇಳ: ಉದ್ಯೋಗ ಆಕಾಂಕ್ಷಿಗಳು ಸದುಪಯೋಗ ಪಡಿಸಿಕೊಳ್ಳಿ- ಕೆ.ಆರ್. ನಂದಿನಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.
    Click here to Read More
    Previous Article
    ಗೃಹಲಕ್ಷ್ಮಿ ಯೋಜನೆಯಿಂದ ಸಾವಿರಾರು ಮಹಿಳೆಯರು ಹೊರಕ್ಕೆ : ಕಾರಣವೇನು ಗೊತ್ತೇ ?
    Next Article
    ಟವರ್​ ಬ್ಯಾನರ್​ಗಳ ವಿರುದ್ಧ ಪಾಲಿಕೆ ಸಮರ, ವಿದೇಶದಿಂದ ಚಿನ್ನ ತರುವವರಿಗೆ ಗುಡ್​ ನ್ಯೂಸ್​ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment