Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜಿಲ್ಲಾಸ್ಪತ್ರೆ ಮಂಜೂರಾತಿಗಾಗಿ ಪ್ರಸ್ತಾವನೆ ಸಲ್ಲಿಕೆ:ಗಣಿಗ ರವಿಕುಮಾರ್

    Source: Nudikarnataka

    05 Feb 2026, 08:28 AM
    1 month ago

    ಪ್ರಸ್ತುತ ರಾಜ್ಯ ಬಜೆಟ್‌ನಲ್ಲಿ ಮಂಡ್ಯ ನಗರದಲ್ಲಿ ಜಿಲ್ಲಾಸ್ಪತ್ರೆ ಮಂಜೂರಾತಿಗಾಗಿ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಗಣಿಗ ರವಿಕುಮಾರ್‌ ತಿಳಿಸಿದರು. ಮಂಡ್ಯ ನಗರದ ಕಲ್ಲಹಳ್ಳಿಯ ರೈಲ್ವೆಗೇಟ್ ಸಮೀಪದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಕುಕ ಇಂಜಿನಿಯರಿಂಗ್ ಉಪ ವಿಭಾಗ ಮಂಡ್ಯ ಆಯೋಜಿಸಿದ್ದ ಶಂಕರಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಸ್ಥಳೀಯ ಜನರ ಅವಶ್ಯಕತೆಗೆ ಅನುಗುಣವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಒಂದು ಕೋಟಿ ರೂ.ವೆಚ್ಚದಲ್ಲಿ […] The post ಜಿಲ್ಲಾಸ್ಪತ್ರೆ ಮಂಜೂರಾತಿಗಾಗಿ ಪ್ರಸ್ತಾವನೆ ಸಲ್ಲಿಕೆ:ಗಣಿಗ ರವಿಕುಮಾರ್ appeared first on nudikarnataka.
    Click here to Read More
    Previous Article
    CRIME: ಮದುವೆಗೆ ಜಾತಕ ನೋಡುವ ನೆಪದಲ್ಲಿ ಅರ್ಚಕನಿಂದ ಅತ್ಯಾಚಾ*ರ!
    Next Article
    INTERESTING FACTS : ಇಡೀ ಪ್ರಪಂಚದಲ್ಲಿ ಅತಿ ಕಡಿಮೆ ಜನಸಂಖ್ಯೆಯಿರುವ ದೇಶಗಳು ಯಾವುವು ಗೊತ್ತಾ.? ಇಲ್ಲಿದೆ ಮಾಹಿತಿ.!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment