Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಾಲ್ಮೀಕಿ ನಾಯಕ ನೌಕರರ ಸಂಘಕ್ಕೆ ಅಧ್ಯಕ್ಷರ, ಪದಾಧಿಕಾರಿಗಳ ಆಯ್ಕೆ

    Source: Chitradurga news

    04 Feb 2026, 02:21 PM
    1 month ago

    CHITRADURGA NEWS | 04 FEBRUARY 2026 ಚಿತ್ರದುರ್ಗ: ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಹಾಗೂ ಸಾಂಸ್ಕೃತಿಕ ಸಂಘದ ನೂತನ ಅಧ್ಯಕ್ಷರಾಗಿ ಲೋಕೋಪಯೋಗಿ ಇಲಾಖೆಯ ಕೆ.ನಾಗರಾಜ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಅಡಿಕೆ ಧಾರಣೆ | 3 ಫೆಬ್ರವರಿ | ಯಾವ ಅಡಿಕೆಗೆ ಎಷ್ಟು ರೇಟ್‌ ? ಸಂಘದ ಅಧ್ಯಕ್ಷರಾಗಿದ್ದ ಡಾ.ಹೆಚ್.ಗುಡ್ಡದೇಶ್ವರಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ಆರ್.ನಾಗೇಂದ್ರಬಾಬು ಅವರ ವಯೋ ನಿವೃತ್ತಿಯಿಂದ ತೆರವಾದಂತಹ ಸ್ಥಾನಗಳಿಗೆ ಈಚೆಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಸಂಘದ ಪ್ರಧಾನ ಕಾರ್ಯದರ್ಶಿಯಾಗಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    Gold Health Benefits: ಚಿನ್ನ ಅಲಂಕಾರಕ್ಕೆ ಅಷ್ಟೇ ಅಲ್ಲ, ಆರೋಗ್ಯಕ್ಕೂ ಬೇಕು! ಇದನ್ನು ಧರಿಸಿದ್ರೆ ಆಗೋ ಲಾಭಗಳೇನು ಗೊತ್ತಾ?
    Next Article
    DRDO: ಘನ ಇಂಧನ ಬಳಸಿ ರಾಕೆಟ್ ಉಡಾವಣೆ ಪ್ರಯೋಗದಲ್ಲಿ ಡಿಆರ್‌ಡಿಒ ಯಶಸ್ವಿ!-VIDEO

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment