Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೊಲೆ ಆರೋಪಿ ಕಮಲಾಕರ್ ಭಟ್ ಜತೆ ಸುರೇಶ್ ಕುಮಾರ್, ವಿಜಯೇಂದ್ರ : ಬಿಜೆಪಿ ನಾಯಕರ ನೈತಿಕತೆ ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್

    Source: Nudikarnataka

    04 Feb 2026, 01:54 PM
    1 month ago

    ಕಾರವಾರದ ಸಿದ್ದಾಪುರದಲ್ಲಿ ಕಮಲಾಕರ್ ಭಟ್ ಹೆಸರಿನ ಜ್ಯೋತಿಷಿಯ ಅಕ್ರಮ ಸಂಬಂಧಕ್ಕೆ 41 ವರ್ಷದ ಅಮಾಯಕ ವಸಂತ್ ನಾಯ್ಕ್ ಬಲಿಯಾಗಿದ್ದಾರೆ. ಈ ಕ್ರಿಮಿನಲ್ ಪ್ರಕರಣ ನ್ಯಾಯಯುತ ತನಿಖೆಯಾಗಿ, ನ್ಯಾಯಾಲಯ ತೀರ್ಪು ಕೊಡುತ್ತದೆ. ಆದರೆ, ಇಂತಹ ಪ್ರಕರಣದಲ್ಲಿ ಸಂಘಪರಿವಾರದ ಹಿನ್ನಲೆಯಿಂದ ಬಂದ ಬಿಜೆಪಿಯ ಸುರೇಶ್ ಕುಮಾರ್, ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಅಂತಹ ಜನಪ್ರತಿನಿಧಿಗಳ ಪಾತ್ರ ಏನು? ಎಂಬುದು ಸ್ವಸ್ಥ ಸಮಾಜ ದೃಷ್ಟಿಯಿಂದ ಮುಖ್ಯವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಬಿಜೆಪಿ ನಾಯಕರ ನೈತಿಕತೆಯನ್ನು ಪ್ರಶ್ನೆ ಮಾಡಿದ್ದಾರೆ. ಕಮಲಾಕರ ಭಟ್ […] The post ಕೊಲೆ ಆರೋಪಿ ಕಮಲಾಕರ್ ಭಟ್ ಜತೆ ಸುರೇಶ್ ಕುಮಾರ್, ವಿಜಯೇಂದ್ರ : ಬಿಜೆಪಿ ನಾಯಕರ ನೈತಿಕತೆ ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Health Care: ಬರೀ ಇದೊಂದು ತರಕಾರಿ ಫ್ರಿಡ್ಜ್‌ನಲ್ಲಿಟ್ಟರೆ ಕ್ಯಾನ್ಸರ್ ಜೀವನಪರ್ಯಂತ ಬರಲ್ವಂತೆ! ಇಂದೇ ಸ್ಟೋರ್ ಮಾಡಿ, ತಿನ್ನೋಕೆ ಶುರು ಮಾಡಿ!
    Next Article
    SSLC ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಪ್ಲಾನ್: ಟಿವಿ, ಮೊಬೈಲ್ ‘ಸ್ವಿಚ್ ಆಫ್ ಟಾಸ್ಕ್’

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment