Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮತ್ಸ್ಯ ಸಂಜೀವಿನಿ ಯೋಜನೆ | ಮಹಿಳಾ ಸ್ವಸಹಾಯ ಗುಂಪುಗಳಿಗೆ ಕೆರೆ ಗುತ್ತಿಗೆ

    Source: Nudikarnataka

    10 Feb 2026, 11:51 PM
    3 weeks ago

    ಸ್ವಯಂ ಉದ್ಯೋಗಗಳನ್ನು ಕೈಗೊಳ್ಳುವ ಮೂಲಕ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ತಿಳಿಸಿದರು. ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಸಂಜೀವಿನಿ ತೂಬಿನಕೆರೆ ಗ್ರಾಮ ಪಂಚಾಯಿತಿ ಮಟ್ಟದ ಮಹಿಳಾ ಒಕ್ಕೂಟದಿಂದ ಮತ್ಸ್ಯ ಸಂಜೀವಿನಿ ಯೋಜನೆಯಡಿಯಲ್ಲಿ ಮಹಿಳಾ ಸ್ವಸಹಾಯ ಗುಂಪುಗಳಿಗೆ ಗುತ್ತಿಗೆ ನೀಡಲಾದ ತಾಲೂಕಿನ ರಾಗಿಮುದ್ದನಹಳ್ಳಿ ಕೆರೆಗೆ ಮೀನು ಮರಿಗಳನ್ನು ಬಿಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ಕೆರೆಗಳನ್ನು ಸ್ರೀಶಕ್ತಿ ಸಂಘಗಳು ಎನ್ಆರ್ ಎಲ್ಎಂ ಘಟಕ ರಚನೆ […] The post ಮತ್ಸ್ಯ ಸಂಜೀವಿನಿ ಯೋಜನೆ | ಮಹಿಳಾ ಸ್ವಸಹಾಯ ಗುಂಪುಗಳಿಗೆ ಕೆರೆ ಗುತ್ತಿಗೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    General Knowledge: ಮನೆ ಕೆಲಸದವರನ್ನು ಹುಡುಕ್ತಿದ್ದೀರಾ? ನೇಮಿಸಿಕೊಳ್ಳೋ ಮುನ್ನ ಈ ಪ್ರಶ್ನೆಗಳನ್ನು ಕೇಳದಿದ್ದರೆ ನಿಮಗೆ ಅಪಾಯ!
    Next Article
    ಶ್ರೀರಂಗಪಟ್ಟಣ | ವಿದ್ಯುತ್ ಉಪಕೇಂದ್ರಕ್ಕೆ ರಮೇಶ ಬಂಡಿಸಿದ್ದೇಗೌಡ ಗುದ್ದಲಿಪೂಜೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment