Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಫ್ರೀ ಟಿಕೆಟ್​ನಲ್ಲಿ ತಮ್ಮನ ಜೊತೆ ಬೆಂಗಳೂರಿನಿಂದ ಶಿವಮೊಗ್ಗ ಬಸ್​ ಹತ್ತಿದ ಬಾಲಕಿ ಭದ್ರಾವತಿಯಲ್ಲಿ ಪತ್ತೆ ! ಪೊಲೀಸರ ಕಾರ್ಯಾಚರಣೆಯೇ ರೋಚಕ

    Source: malenadutoday

    11 Feb 2026, 12:20 PM
    3 weeks ago

    ಈ ಜೆಂಜಿ, ಆಲ್ಪಾ ಯುಗದಲ್ಲಿ ಮಕ್ಕಳಿಗೆ ಹೆತ್ತವರು ಏನು ಸಹ ಹೇಳದಂತಹ ಸನ್ನಿವೇಶ ನಿರ್ಮಾಣವಾಗಿದೆ ಎಂಬುದಕ್ಕೆ ಸಾಕ್ಷಿಯಾದ ಘಟನೆಯೊಂದು ಬೆಂಗಳೂರಲ್ಲಿ ನಡೆದಿದೆ. ಕೇವಲ ಟ್ಯೂಷನ್​ಗೆ ಹೋಗು ಅಂತಾ ಹೇಳಿದ್ದಕ್ಕೆ ಇಬ್ಬರು ಮಕ್ಕಳು ಮನೆ ಬಿಟ್ಟು ಆಧಾರ್ ಕಾರ್ಡ್ ಹಿಡ್ಕೊಂಡು ಬೆಂಗಳೂರಿನಿಂದ ಶಿವಮೊಗ್ಗದ ಕಡೆಗೆ  ಬಂದ ಪ್ರಕರಣ ಕೊನೆಗೆ ಸುಖಾಂತ್ಯ ಕಂಡಿದೆ.   13 ವರ್ಷದ ಬಾಲಕಿಯೊಬ್ಬಳು ತನ್ನ 9 ವರ್ಷದ ಕಿರಿಯ ಸಹೋದರನೊಂದಿಗೆ ಮನೆಬಿಟ್ಟು ಕೆಂಪೇಗೌಡ ಬಸ್​ನಿಲ್ದಾಣದಲ್ಲಿ ಸಾರಿಗೆ ಬಸ್ ಹತ್ತಿಕೊಂಡು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರೆಗೂ ಬಂದಿದ್ದಾಳೆ. ನಿರಂತರ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಗ್ರೀನ್ ಟೀ ಕುಡಿಯುವ ಮುನ್ನ ಎಚ್ಚರ: ಈ ಸಮಯದಲ್ಲಿ ಸೇವಿಸಿದರೆ ಸಮಸ್ಯೆ ಕಾಡಬಹುದು ಜೋಪಾನ!
    Next Article
    RAJAT: ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ರಜತ್ – ಈಗ ಸಿಗರೇಟ್ ಫೋಟೋಶೂಟ್ ವಿವಾದ!- VIDEO

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment