Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹೈಕೋರ್ಟ್​ನಲ್ಲಿ ಪಿಐಎಲ್!​ ಸರ್ಕಾರಕ್ಕೆ ಶಿವಮೊಗ್ಗ ಪಾಲಿಕೆ ಕುರಿತು ನೋಟಿಸ್ ಜಾರಿ! ಪೂರ್ತಿ ವಿವರ ಇಲ್ಲಿ ಓದಿ

    Source: malenadutoday

    10 Feb 2026, 09:41 PM
    3 weeks ago

    Shivamogga |  ಶಿವಮೊಗ್ಗ ಪಾಲಿಕೆ ಚುನಾವಣೆಯ ಬಗ್ಗೆ ಮತ್ತೊಂದು ಅಪ್​ಡೇಟ್​ ಸುದ್ದಿ ಬಂದಿದೆ. ಶಿವಮೊಗ್ಗ ಮಹಾನಗರ ಪಾಲಿಕೆಗೆ ಚುನಾವಣೆ ನಡೆಸದ ಸರ್ಕಾರದ ಕ್ರಮದ ಬಗ್ಗೆ ಹೈಕೋರ್ಟ್ ಉತ್ತರ ನಿರೀಕ್ಷಿಸಿದೆ. ಈ ಕುರಿತು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಾಲಯ, ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿ ತುರ್ತು ವಿವರಣೆ ಕೋರಿದೆ. ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕೆ.ಇ. ಕಾಂತೇಶ್ ಈ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    CRIME : ತಿಹಾರ್ ಜೈಲು ಪಾಲಾದ ಖ್ಯಾತ ಹಾಸ್ಯನಟ ರಾಜ್‌ಪಾಲ್!
    Next Article
    CRIME : ಹೆದ್ದಾರಿಯಲ್ಲಿ ಬೆಂಕಿ ಹೊತ್ತಿ ಉರಿದ ಬಸ್‌ – ಪ್ರಯಾಣಿಕರು ಪವಾಡ ಸದೃಶ ರೀತಿಯಲ್ಲಿ ಪಾರು.! VIDEO

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment