Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಘರ್ಜಿಸಿದ ಜೆಸಿಬಿ: ಕೋಟಿ ಮೌಲ್ಯದ ಸರ್ಕಾರಿ ಜಾಗ ಒತ್ತುವರಿ ಮುಕ್ತ

    Source: just kannada

    11 Feb 2026, 03:35 AM
    3 weeks ago

    ಮೈಸೂರು,ಫೆಬ್ರವರಿ,6,2026 (www.justkannada.in): ಬೆಳಗ್ಗಿನ ಜಾವವೇ ಜೆಸಿಬಿ ಘರ್ಜನೆಯಿಂದ ಮೈಸೂರು ಊಟಿ ರಸ್ತೆಯ ಜೆಎಸ್‌ ಎಸ್ ಕಾಲೇಜು ಮುಂಭಾಗ ಸಂಚಲನಕ್ಕೆ ಸಾಕ್ಷಿಯಾಯಿತು. ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಸುಮಾರು 38 ಗುಂಟೆ ಜಾಗವನ್ನು ದೀರ್ಘಕಾಲ ಒತ್ತುವರಿ ಮಾಡಿಕೊಂಡಿದ್ದ ಖಾಸಗಿ ವ್ಯಕ್ತಿಗಳ ಅಕ್ರಮವನ್ನು ಜಿಲ್ಲಾಡಳಿತ ಕೊನೆಗೂ ನೆಲಸಮಗೊಳಿಸಿದೆ. ಪಾರ್ಕಿಂಗ್ ಹಾಗೂ ಟೀ ಅಂಗಡಿ ನಡೆಸುತ್ತಾ ವರ್ಷಗಳ ಕಾಲ ವಾಣಿಜ್ಯವಾಗಿ ದುರುಪಯೋಗ ಮಾಡಲಾಗುತ್ತಿದ್ದ ಈ ಜಾಗವನ್ನು ಅಧಿಕಾರಿಗಳು ತೆರವುಗೊಳಿಸಿದರು. ಈ ಜಾಗವನ್ನು 2011ರಲ್ಲಿ ಹಿಂದುಳಿದ ವರ್ಗಗಳ ಡಿ. ದೇವರಾಜ ಅರಸು ವಿದ್ಯಾರ್ಥಿ–ವಿದ್ಯಾರ್ಥಿನಿಯರ […] The post ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಘರ್ಜಿಸಿದ ಜೆಸಿಬಿ: ಕೋಟಿ ಮೌಲ್ಯದ ಸರ್ಕಾರಿ ಜಾಗ ಒತ್ತುವರಿ ಮುಕ್ತ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    Health Tips: ಸುಡು ಬೇಸಿಗೆಯಲ್ಲಿ ಮೊಸರು ಅಥವಾ ಮಜ್ಜಿಗೆ ಇವೆರಡರಲ್ಲಿ ಯಾವುದು ಬೆಸ್ಟ್?
    Next Article
    UPSC Insta–DART (Daily Aptitude and Reasoning Test) 6 Feb 2026

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment