Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರೈತರು  ಸಬಲೀಕರಣವಾಗಬೇಕು: ಕೃಷಿಯಲ್ಲಿ ಮಹಿಳೆಯರೂ ತೊಡಗಬೇಕು- ಸಿಎಂ ಸಿದ್ದರಾಮಯ್ಯ

    Source: just kannada

    10 Feb 2026, 07:58 PM
    3 weeks ago

    ಬೆಂಗಳೂರು,ಫೆಬ್ರವರಿ,6,2026 (www.justkannada.in): ಕೃಷಿ ಕ್ಷೇತ್ರಕ್ಕೆ ನಮ್ಮ ಸರ್ಕಾರ ಸಹಕಾರಿಯಾಗಿದೆ. ರೈತರು  ಸಬಲೀಕರಣವಾಗಬೇಕು. ಮಹಿಳೆಯರೂ ಕೂಡ ಕೃಷಿಯಲ್ಲಿ ತೊಡಗಬೇಕು ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ “ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ಹಾಗೂ ಉತ್ಪಾದನೋತ್ತರ ಕೃಷಿ-ರೈತರ ಸಬಲೀಕರಣ ಕಾರ್ಯಕ್ರಮ”ವನ್ನು ಉದ್ಘಾಟಿಸಿ, ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಮಾಡಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಕೃಷಿ ಕ್ಷೇತ್ರ ಲಾಭದಾಯಕವಾಗಬೇಕು. ರೈತರು ಸಬಲೀಕರಣ ಆಗಬೇಕು. ಈಗಾಗಲೇ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಮಾಡಿದ್ದೇವೆ. ಪ್ರಶಸ್ತಿ ಪಡೆದವರು ಇನ್ನಷ್ಟು ಸಾಧನೆ […] The post ರೈತರು  ಸಬಲೀಕರಣವಾಗಬೇಕು: ಕೃಷಿಯಲ್ಲಿ ಮಹಿಳೆಯರೂ ತೊಡಗಬೇಕು- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಯುವಜನತೆಗೆ ಕಾನೂನಿನ ಜ್ಞಾನ ಬಹಳ ಮುಖ್ಯ : ನ್ಯಾ.ಶಶಿಧರ ಶೆಟ್ಟಿ
    Next Article
    BIG NEWS: ಕಾಲಿವುಡ್​​ನಲ್ಲಿ ಡ್ರಗ್ಸ್ ಘಾಟು-‌ ತಮಿಳು ನಟಿ ಸೇರಿ ಎಂಟು ಮಂದಿ ಅರೆಸ್ಟ್!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment